ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

blank

ಪುತ್ತೂರು: ಉರ್ಲಾಂಡಿಯಲ್ಲಿ ರಸ್ತೆಯಲ್ಲೇ ಶಾಮಿಯಾನ ಲಾರಿ ನಿಲ್ಲಿಸಿದ್ದು, ತುಂತುರು ಮಳೆಯಿಂದ ವಾಹನ ಕಾಣದೆ ಬೈಕ್ ಸವಾರ ಡಿಕ್ಕಿ ಹೊಡೆದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

blank

ಕುಂಜುರುಪಂಜ ಸಮೀಪದ ಸುದೀಪ್ ಚೊಕ್ಕಾಡಿ (೩೫) ಮೃತ ದುರ್ದೈವಿ. ಭಾನುವಾರ ರಾತ್ರಿ ನೇರಳಕಟ್ಟೆ ಸಹೋದರಿ ಮನೆಗೆ ತೆರಳಿದ್ದು, ಬೈಕ್ ಸವಾರಿಗೆ ರಸ್ತೆಯಲ್ಲಿ ನಿಂತಿದ್ದು, ಶಾಮಿಯಾನ ಲಾರಿ ಕಾಣಿಸಿದೆ ಡಿಕ್ಕಿಯಾಗಿದೆ. ಹೆದ್ದಾರಿಯಲ್ಲೇ ಲಾರಿಯನ್ನು ಯಾವುದೇ ಎಚ್ಚರಿಕೆ ಸೂಚನೆಯಿಲ್ಲದೆ ನಿಲ್ಲಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ. ಘಟನೆಯಿಂದ ತೀವ್ರ ಗಾಯಗೊಂಡ ಸವಾರನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank