KSRTC ಬಸ್ ಚಾಲಕನ ಎಡವಟ್ಟು: ಬೈಕ್ ಸವಾರನ ಸಾವಿಗೆ ಕಾರಣವಾಯ್ತು ಮೈ-ಬೆಂ ಹೆದ್ದಾರಿ ಟೋಲ್ ಸಂಗ್ರಹ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯ ಟೋಲ್​ ಸಂಗ್ರಹವೇ ಬೈಕ್​​ ಸವಾರನೊಬ್ಬನ ಸಾವಿಗೆ ಕಾರಣವಾಗಿದೆ. ತನ್ನದ್ದಲ್ಲದ ತಪ್ಪಿಗೆ ಅಪಘಾತದಲ್ಲಿ ಬೈಕ್​ ಸವಾರ ಮೃತಪಟ್ಟಿರುವ ಘಟನೆ ಕುಂಬಳಗೂಡು ಬಳಿ ನಡೆದಿದೆ. ಟೋಲ್ ಕಟ್ಟಬೇಕಾಗುತ್ತದೆ ಅಂತ ಫ್ಲೈ ಓವರ್ ಮೇಲೆ ಕೆಎಸ್​ಆರ್​ಟಿಸಿ ಬಸ್​ ಒನ್​ವೇನಲ್ಲಿ ಬರುತ್ತಿತ್ತು, ಈ ವೇಳೆ ನಿಯಂತ್ರಣ ತಪ್ಪಿ ಬೈಕ್​ ಸವಾರ ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಕಣಿಮಿಣಿಕ ಟೋಲ್ ಬಳಿ ಬಂದು ಟೋಲ್ ಕಟ್ಟಲು ನಿರಾಕರಿಸಿ ವಾಪಸ್ ಒನ್​ವೇನಲ್ಲಿ ಕೆಎಸ್ಆರ್​ಟಿಸಿ … Continue reading KSRTC ಬಸ್ ಚಾಲಕನ ಎಡವಟ್ಟು: ಬೈಕ್ ಸವಾರನ ಸಾವಿಗೆ ಕಾರಣವಾಯ್ತು ಮೈ-ಬೆಂ ಹೆದ್ದಾರಿ ಟೋಲ್ ಸಂಗ್ರಹ