KSRTC ಬಸ್ ಚಾಲಕನ ಎಡವಟ್ಟು: ಬೈಕ್ ಸವಾರನ ಸಾವಿಗೆ ಕಾರಣವಾಯ್ತು ಮೈ-ಬೆಂ ಹೆದ್ದಾರಿ ಟೋಲ್ ಸಂಗ್ರಹ
ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯ ಟೋಲ್ ಸಂಗ್ರಹವೇ ಬೈಕ್ ಸವಾರನೊಬ್ಬನ ಸಾವಿಗೆ ಕಾರಣವಾಗಿದೆ. ತನ್ನದ್ದಲ್ಲದ ತಪ್ಪಿಗೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಕುಂಬಳಗೂಡು ಬಳಿ ನಡೆದಿದೆ. ಟೋಲ್ ಕಟ್ಟಬೇಕಾಗುತ್ತದೆ ಅಂತ ಫ್ಲೈ ಓವರ್ ಮೇಲೆ ಕೆಎಸ್ಆರ್ಟಿಸಿ ಬಸ್ ಒನ್ವೇನಲ್ಲಿ ಬರುತ್ತಿತ್ತು, ಈ ವೇಳೆ ನಿಯಂತ್ರಣ ತಪ್ಪಿ ಬೈಕ್ ಸವಾರ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಕಣಿಮಿಣಿಕ ಟೋಲ್ ಬಳಿ ಬಂದು ಟೋಲ್ ಕಟ್ಟಲು ನಿರಾಕರಿಸಿ ವಾಪಸ್ ಒನ್ವೇನಲ್ಲಿ ಕೆಎಸ್ಆರ್ಟಿಸಿ … Continue reading KSRTC ಬಸ್ ಚಾಲಕನ ಎಡವಟ್ಟು: ಬೈಕ್ ಸವಾರನ ಸಾವಿಗೆ ಕಾರಣವಾಯ್ತು ಮೈ-ಬೆಂ ಹೆದ್ದಾರಿ ಟೋಲ್ ಸಂಗ್ರಹ
Copy and paste this URL into your WordPress site to embed
Copy and paste this code into your site to embed