ಸಾಯುತ್ತಿದ್ದ ನಾಯಿಗೆ ನೀರು ಕುಡಿಸಲು ಬಂದವ ಸ್ಥಳದಲ್ಲೇ ಶವವಾದ!
ಬೈಲುಕುಪ್ಪೆ(ಪಿರಿಯಾಪಟ್ಟಣ): ಅಪಘಾತಕ್ಕೊಳಗಾಗಿ ಸಾವು-ಬದುಕಿನ ನಡುವೆ ನರಳಾಡುತ್ತ ಬಿದ್ದಿದ್ದ ನಾಯಿಯೊಂದರ ಪ್ರಾಣ ಉಳಿಸಲು ಹೋದವ ಸ್ಥಳದಲ್ಲೇ ದುರಂತ ಅಂತ್ಯಕಂಡ ಹೃದಯವಿದ್ರಾವಕ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಸಂಭವಿಸಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕು ಗುಬ್ಬಿ ಕೆರಗೋಡು ಗ್ರಾಮದ ಪುಟ್ಟಾಚಾರ್ ಎಂಬುವರ ಪುತ್ರ ಮಹೇಶ್ (40) ಮೃತರು. ಇದನ್ನೂ ಓದಿರಿ ಅಮಾವಾಸ್ಯೆ ದಿನ ಸಂಭವಿಸಿತು ಭೀಕರ ಅಪಘಾತ! ಈ ದೃಶ್ಯ ನೋಡಿದ್ರೆ ಬೆಚ್ಚಿಬೀಳ್ತೀರಿ… ಸೋಮವಾರ ರಾತ್ರಿ ಪಿರಿಯಾಪಟ್ಟಣ ಕಡೆಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಅಪರಿಚಿತ ವಾಹನ ಕೊಪ್ಪ ಗ್ರಾಮದ … Continue reading ಸಾಯುತ್ತಿದ್ದ ನಾಯಿಗೆ ನೀರು ಕುಡಿಸಲು ಬಂದವ ಸ್ಥಳದಲ್ಲೇ ಶವವಾದ!
Copy and paste this URL into your WordPress site to embed
Copy and paste this code into your site to embed