blank

ಕಾಂತಾರ ಶೂಟಿಂಗ್​​ ವೇಳೆ ಅವಘಡ!: ರಿಷಬ್ ಶೆಟ್ಟಿ​​ ಸೇರಿ 30ಕ್ಕೂ ಅಧಿಕ ಕಲಾವಿದರಿದ್ದ ದೋಣಿ ಜಲಾಶಯದಲ್ಲಿ ಮುಗುಚಿದೆ! | Shooting

blank

Shooting: ಕಾಂತಾರ ಚಾಪ್ಟರ್​-1 ಸಿನಿಮಾ ಶೂಟಿಂಗ್​ ಆರಂಭದಿಂದಲೂ ಒಂದಲ್ಲ ಒಂದು ಸುದ್ದಿಯಲ್ಲಿದೆ. ಇದೀಗ ಶೂಟಿಂಗ್​ ವೇಳೆ ಮತ್ತೊಂದು ಅವಘಡ ಶನಿವಾರ ಸಂಭವಿಸಿದೆ.

ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನ ಮಾಡುತ್ತಿರುವ ಕಾಂತಾರ-1 ಚಿತ್ರದ ಶೂಟಿಂಗ್ ವೇಳೆ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬೋಟ್​​ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು, ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು ಮುಗಿಚಿದೆ ಆದರೆ ಯಾವುದೇ ಜೀವ ಹಾನಿ ಆಗಿಲ್ಲ. ಕಲಾವಿದರು, ತಂತ್ರಜ್ಞರೆಲ್ಲರೂ ಈಜಿಕೊಂಡು ದಡಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಚಿತ್ರದ ಕೊನೆಯ ಹಂತದ ಶೂಟಿಂಗ್ ಗಾಗಿ ತೀರ್ಥಹಳ್ಳಿಯ ಮಾಣಿ ಜಲಾಶಯದ ಬಳಿ 15 ದಿನಗಳ ಕಾಲ ಶೂಟಿಂಗ್ ನಡೆಸಲಾಗುತ್ತಿತ್ತು.ಶೂಟಿಂಗ್ ನಡೆಸುತ್ತಿದ್ದ ವೇಳೆ ದೋಣಿ ಮಗುಚಿದೆ ಎಂದು ಹೇಳಲಾಗಿದೆ.

Share This Article

ಚಿಕ್ಕ ಮಕ್ಕಳು ಹಗಲಲ್ಲಿ ಅಧಿಕ ನಿದ್ರಿಸಲು ಇದೇ ಕಾರಣವಂತೆ! ವೈದ್ಯರು ಹೇಳೊದೇನು? | Children Sleep

Children Sleep: ಸಾಮಾನ್ಯವಾಗಿ ಹುಟ್ಟಿನಿಂದ 6 ತಿಂಗಳವರೆಗೆ, ಮಕ್ಕಳು ಯಾವಾಗ ಮಲಗುತ್ತಾರೆ ಮತ್ತು ಯಾವಾಗ ಎಚ್ಚರಗೊಳ್ಳುತ್ತಾರೆ…

ಇವುಗಳ ಜೊತೆ ಮುಲ್ತಾನಿ ಮೆಟ್ಟಿ ಫೇಸ್‌ ಪ್ಯಾಕ್‌ ಮಾಡಿ ಮುಖಕ್ಕೆ ಹಚ್ಚಿ, ರಿಸಲ್ಟ್‌ ನೀವೇ ನೋಡಿ! Skin Care

Skin Care : ತ್ವಚೆಯ ಆರೈಕೆಯಲ್ಲಿ ನಾವು ನೈಸರ್ಗಿಕವಾಗಿ ಬಳಸುವ ಮುಲ್ತಾನಿ ಮಿಟ್ಟಿ ಕೂಡ ಒಂದು.…