More

    ಬುಲೆರೋ ವಾಹನಕ್ಕೆ ಡಿಕ್ಕಿ: ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವು

    ವಿಜಯಪುರ: ಬುಲೆರೋ ವಾಹನ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

    ವಿಜಯಪುರ ತಾಲೂಕಿನ ಹಡಗಲಿ ಗ್ರಾಮದ ಬಳಿಯ ಕವಲಗಿ ಹತ್ತಿರದಲ್ಲಿ ಈ ದುರಂತ ಸಂಭವಿಸಿದ್ದು, ಪ್ರದೀಪ ಭೀಮು ರಾಠೋಡ(18) ಹಾಗೂ ಅನೀಲ ಚಿನ್ನು ರಾಠೋಡ (18) ಮೃತ ದುರ್ದೈವಿಗಳು.

    ಅಪಘಾತ ನಡೆದ ಕೂಡಲೇ ಚಾಲಕ ಬುಲೆರೋ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಸುಚೇಂದ್ರ ಪ್ರಸಾದ್​ ಜತೆಗೆ ಬಿರುಕು, ಮತ್ತೊಂದು ಮದುವೆಯಾಗಿದ್ದಾರಾ ಪವಿತ್ರಾ ಲೋಕೇಶ್​?

    ಆಧುನಿಕ ಶ್ರೀ ಕೃಷ್ಣ ಪ್ರಧಾನಿ ಮೋದಿ, ನವಭಾರತ ನಿರ್ಮಾಣಕ್ಕಾಗಿ ನಿರಂತರ ಶ್ರಮ: ಸಚಿವ ಶ್ರೀರಾಮುಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts