More

    ನೆಲಮಂಗಲ ಸಮೀಪ ಟ್ಯಾಂಕರ್- ಕಾರು ಡಿಕ್ಕಿ: ನಾಲ್ವರ ಪೈಕಿ ಓರ್ವ ಸಾವು

    ನೆಲಮಂಗಲ: ಬೆಂಗಳೂರು ಉತ್ತರ ತಾಲೂಕು ಮಾದನಾಯಕನ ಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ಯಾಂಕರ್​ಗೆ ಕಾರು ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಯುವಕರ ಪೈಕಿ ಒಬ್ಬ ಸಾವನ್ನಪ್ಪಿದ್ದಾನೆ.

    ಇಂದು ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ. ಮೃತನನ್ನು ಬೆಂಗಳೂರಿನ ಗಾಯತ್ರಿ ನಗರದ ದೀಕ್ಷಿತ್ ಕುಮಾರ್ (26) ಎಂದು ಗುರುತಿಸಲಾಗಿದೆ. ಚಾಲಕ ನಾಗರ್ಜುನ, ರವಿ ಮತ್ತು ವಿನೋದ್ ಗೆ ಗಂಭೀರ ಗಾಯಗಳಾಗಿವೆ.

    ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಭಾರಿ ಸ್ಫೋಟಕ್ಕೆ 25 ಬಲಿ, 110ಕ್ಕೂ ಹೆಚ್ಚು ಜನರಿಗೆ ಗಾಯ: ಪ್ರಧಾನಿ ಟಾರ್ಗೆಟ್ ಆಗಿದ್ರಾ?!

    ಗಾಯಾಳುಗಳನ್ನು ತತ್​ಕ್ಷಣವೇ ಬೆಂಗಳೂರಿನ 8ನೇ ಮೈಲಿಯ ಖಾಸಗಿ ಆಸ್ಪತ್ರಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಮತ್ತು ಕಾರು ಪೊಲೀಸ್ ವಶದಲ್ಲಿದೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ವಿಚಾರಣೆ ನಡೆಸಿದ್ದಾರೆ.

    ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

    ಹೊಸಪೇಟೆ ಸಬ್​ರಿಜಿಸ್ಟ್ರಾರ್ ಕಚೇರಿ, ಮನೆ ಮೇಲೆ ಎಸಿಬಿ ದಾಳಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts