ನೆಲಮಂಗಲ ಸಮೀಪ ಟ್ಯಾಂಕರ್- ಕಾರು ಡಿಕ್ಕಿ: ನಾಲ್ವರ ಪೈಕಿ ಓರ್ವ ಸಾವು

ನೆಲಮಂಗಲ: ಬೆಂಗಳೂರು ಉತ್ತರ ತಾಲೂಕು ಮಾದನಾಯಕನ ಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ಯಾಂಕರ್​ಗೆ ಕಾರು ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನಾಲ್ವರು ಯುವಕರ ಪೈಕಿ ಒಬ್ಬ ಸಾವನ್ನಪ್ಪಿದ್ದಾನೆ. ಇಂದು ನಸುಕಿನ ವೇಳೆ ಈ ಅಪಘಾತ ಸಂಭವಿಸಿದೆ. ಮೃತನನ್ನು ಬೆಂಗಳೂರಿನ ಗಾಯತ್ರಿ ನಗರದ ದೀಕ್ಷಿತ್ ಕುಮಾರ್ (26) ಎಂದು ಗುರುತಿಸಲಾಗಿದೆ. ಚಾಲಕ ನಾಗರ್ಜುನ, ರವಿ ಮತ್ತು ವಿನೋದ್ ಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಭಾರಿ ಸ್ಫೋಟಕ್ಕೆ 25 ಬಲಿ, 110ಕ್ಕೂ … Continue reading ನೆಲಮಂಗಲ ಸಮೀಪ ಟ್ಯಾಂಕರ್- ಕಾರು ಡಿಕ್ಕಿ: ನಾಲ್ವರ ಪೈಕಿ ಓರ್ವ ಸಾವು