ತಿಂಗಳ ಹಿಂದೆ ಮದುವೆಯಾಗಿದ್ದವಳು ಅಪಘಾತಕ್ಕೆ ಬಲಿ! ಗಂಡನ ಸ್ಥಿತಿ ಗಂಭೀರ
ಬೆಂಗಳೂರು: ತಿಂಗಳ ಹಿಂದಷ್ಟೇ ಮದುವೆಯಾಗಿ, ಹೊಸ ಜೀವನದ ಕನಸನ್ನು ಕಂಡಿದ್ದ ಯುವತಿಯೊಬ್ಬಳು ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಮೂಲತಃ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ಧನುಷಾ(23) ಮೃತಪಟ್ಟ ದುರ್ದೈವಿ. ಈಕೆಗೆ ಫೆ.21 ರಂದು ನಡೆದಿದ್ದ ಗೋಪಿಕ್ ಜತೆಗೆ ಮದುವೆಯಾಗಿತ್ತು. ಅದಾದ ನಂತರ ಆಕೆ ಪುತ್ತೂರು ತಾಲೂಕಿನ ದಾರಂದಕುಕ್ಕುವಿನ ಗಂಡನೊಂದಿಗೆ ದಾಂಪತ್ಯ ಜೀವನ ಆರಂಭಿಸಿದ್ದಳು. ನವದಂಪತಿ ಸಂಬಂಧಿಕರ ಮನೆಗೆ ತೆರಳುವುದಕ್ಕಾಗಿ ಪುತ್ತೂರಿನಿಂದ ಬೆಂಗಳೂರಿಗೆ ಬರುತ್ತಿದ್ದರು. ಈ ವೇಳೆ ಅವರಿದ್ದ ವ್ಯಾಗನಾರ್ ಕಾರು ಮತ್ತು ಲಾರಿ ನಡುವೆ … Continue reading ತಿಂಗಳ ಹಿಂದೆ ಮದುವೆಯಾಗಿದ್ದವಳು ಅಪಘಾತಕ್ಕೆ ಬಲಿ! ಗಂಡನ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed