More

    ಹೊಸ ಹೊರ್ಷದ ಮುನ್ನಾ ದಿನ ಭೀಕರ ಅಪಘಾತ, ಸ್ಥಳದಲ್ಲೇ ಇಬ್ಬರು ಸಾವು

    ವಿಜಯಪುರ: ಹೊಸ ವರ್ಷದ ಮುನ್ನಾ ದಿನವಾದ ಗುರುವಾರ ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಬಳಿ ಭೀಕರ ಅಪಘಾತ ಸಮಭವಿಸಿದ್ದು, ಅಜ್ಜಿಯರಿಬ್ಬರು ದುರ್ಮರಣಕ್ಕೀಡಾಗಿದ್ದಾರೆ.

    ತಿಪ್ಪವ್ವ ಕಮತಗಿ(60) ಮತ್ತು ಗುರಬಾಯಿ ಗಣಿ(65) ಮೃತ ದುರ್ದೈವಿಗಳು. ಕೊಣ್ಣೂರಿನಿಂದ ಜಾಲವಾದ ಗ್ರಾಮಕ್ಕೆ ಟಂಟಂನಲ್ಲಿ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಟಂಟಂ ಪಲ್ಟಿಯಾಗಿದ್ದು ಸ್ಥಳದಲ್ಲೇ ಇಬ್ಬರು ವೃದ್ಧೆಯರು ಪ್ರಾಣಬಿಟ್ಟಿದ್ದಾರೆ.

    ಟಂಟಂನಲ್ಲಿದ್ದ ಆರು ಜನರು ಗಾಯಗೊಂಡಿದ್ದು, ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ

    ಗ್ರಾಪಂ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್​​ಗೆ ಶುರುವಾಯ್ತು ಟೆನ್ಷನ್​!

    ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts