ಹಣಕ್ಕಾಗಿ ಮನುಷ್ಯತ್ವವನ್ನೇ ಮರೆತ ರಾಕ್ಷಸ ಯುವಕ: ಈತನ ಹಿನ್ನೆಲೆ ಕೇಳಿದ್ರೆ ಬೆಚ್ಚಿ ಬೀಳ್ತೀರಿ!

ಬೆಂಗಳೂರು: ಹಣದ ಅಮಲೇರಿಸಿಕೊಂಡು, ಮಾನವೀಯತೆಯನ್ನು ಮರೆತು ಕೆಲವರನ್ನು ಅಕ್ರಮ ಬಂಧನದಲ್ಲಿಟ್ಟು ರಕ್ಕಸರ ರೀತಿಯಲ್ಲಿ ವರ್ತಿಸುತ್ತಿದ್ದ ದುಷ್ಟ ಯುವಕನನ್ನು ಬಂಧಿಸುವಲ್ಲಿ ಕಾಡುಗೋಡಿ ಪೊಲೀಸರು ಯಶಸ್ವಿ ಆಗಿದ್ದಾರೆ. ಬಂಧಿತ ಅಂತರಾಜ್ಯ ವಂಚಕನನ್ನು ಸ್ವರೂಪ್ ಅಲಿಯಾಸ್​ ಅಜಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಹಣಕ್ಕಾಗಿ ಮನುಷ್ಯತ್ವವನ್ನೇ ಬಿಡುವ ಕ್ರೂರಿ. 25ರ ಆಸು-ಪಾಸಿನಲ್ಲೇ ದೊಡ್ಡ ಕ್ರಿಮಿನಲ್ ಎನಿಸಿಕೊಂಡಿದ್ದಾನೆ. ಅಲ್ಲದೆ, ತಾನೊಬ್ಬ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಲಕ್ಷ-ಲಕ್ಷ ರೂ. ಹಣವನ್ನು ಪೀಕಿದ್ದಾನೆ. ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಹೊಟೆಲ್​ನಲ್ಲಿ ಕೆಲಸ ಮಾಡುವ ಹಾವೇರಿ ಮೂಲದ … Continue reading ಹಣಕ್ಕಾಗಿ ಮನುಷ್ಯತ್ವವನ್ನೇ ಮರೆತ ರಾಕ್ಷಸ ಯುವಕ: ಈತನ ಹಿನ್ನೆಲೆ ಕೇಳಿದ್ರೆ ಬೆಚ್ಚಿ ಬೀಳ್ತೀರಿ!