ಹಣಕ್ಕಾಗಿ ಮನುಷ್ಯತ್ವವನ್ನೇ ಮರೆತ ರಾಕ್ಷಸ ಯುವಕ: ಈತನ ಹಿನ್ನೆಲೆ ಕೇಳಿದ್ರೆ ಬೆಚ್ಚಿ ಬೀಳ್ತೀರಿ!
ಬೆಂಗಳೂರು: ಹಣದ ಅಮಲೇರಿಸಿಕೊಂಡು, ಮಾನವೀಯತೆಯನ್ನು ಮರೆತು ಕೆಲವರನ್ನು ಅಕ್ರಮ ಬಂಧನದಲ್ಲಿಟ್ಟು ರಕ್ಕಸರ ರೀತಿಯಲ್ಲಿ ವರ್ತಿಸುತ್ತಿದ್ದ ದುಷ್ಟ ಯುವಕನನ್ನು ಬಂಧಿಸುವಲ್ಲಿ ಕಾಡುಗೋಡಿ ಪೊಲೀಸರು ಯಶಸ್ವಿ ಆಗಿದ್ದಾರೆ. ಬಂಧಿತ ಅಂತರಾಜ್ಯ ವಂಚಕನನ್ನು ಸ್ವರೂಪ್ ಅಲಿಯಾಸ್ ಅಜಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಈತ ಹಣಕ್ಕಾಗಿ ಮನುಷ್ಯತ್ವವನ್ನೇ ಬಿಡುವ ಕ್ರೂರಿ. 25ರ ಆಸು-ಪಾಸಿನಲ್ಲೇ ದೊಡ್ಡ ಕ್ರಿಮಿನಲ್ ಎನಿಸಿಕೊಂಡಿದ್ದಾನೆ. ಅಲ್ಲದೆ, ತಾನೊಬ್ಬ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಲಕ್ಷ-ಲಕ್ಷ ರೂ. ಹಣವನ್ನು ಪೀಕಿದ್ದಾನೆ. ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಹೊಟೆಲ್ನಲ್ಲಿ ಕೆಲಸ ಮಾಡುವ ಹಾವೇರಿ ಮೂಲದ … Continue reading ಹಣಕ್ಕಾಗಿ ಮನುಷ್ಯತ್ವವನ್ನೇ ಮರೆತ ರಾಕ್ಷಸ ಯುವಕ: ಈತನ ಹಿನ್ನೆಲೆ ಕೇಳಿದ್ರೆ ಬೆಚ್ಚಿ ಬೀಳ್ತೀರಿ!
Copy and paste this URL into your WordPress site to embed
Copy and paste this code into your site to embed