30 ವರ್ಷಗಳ ಬಳಿಕ ಸಿಕ್ಕಿಬಿದ್ದ ಕೊಲೆ ಆರೋಪಿ; ಮಹಿಳೆಯ ಕುತ್ತಿಗೆಗೆ ಸೀರೆ ಬಿಗಿದು ಕೊಂದಿದ್ದ…

ತುಮಕೂರು: ಮಹಿಳೆಯೊಬ್ಬರ ಕುತ್ತಿಗೆಗೆ ಸೀರೆಯನ್ನು ಬಿಗಿದು ಕೊಲೆ ಮಾಡಿದ್ದ ಆರೋಪಿ ಕೊನೆಗೂ 30 ವರ್ಷಗಳ ಬಳಿಕ ಸಿಕ್ಕಿಬಿದ್ದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ತುಮಕೂರು ಜಿಲ್ಲೆಯ ಶಿರಾ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ. ಶಂಕರಪ್ಪ (55) ಬಂಧನಕ್ಕೆ ಒಳಗಾಗಿರುವ ಕೊಲೆ ಆರೋಪಿ. ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1991ರಲ್ಲಿ ಜಮೀನು ವಿಚಾರವಾಗಿ ಗಂಗಮ್ಮ ಎಂಬ ಮಹಿಳೆಯ ಕುತ್ತಿಗೆಗೆ ಸೀರೆಯನ್ನು ಬಿಗಿದು ಶಂಕರಪ್ಪ ಕೊಲೆ ಮಾಡಿದ್ದ. ಈ ಕುರಿತು ಪಟ್ಟನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ … Continue reading 30 ವರ್ಷಗಳ ಬಳಿಕ ಸಿಕ್ಕಿಬಿದ್ದ ಕೊಲೆ ಆರೋಪಿ; ಮಹಿಳೆಯ ಕುತ್ತಿಗೆಗೆ ಸೀರೆ ಬಿಗಿದು ಕೊಂದಿದ್ದ…