ಬೆಂಗಳೂರು: ಹತ್ತಾರು ಜನರಿಗೆ ವಂಚಿಸಿದ ಆರೋಪ ಹೊತ್ತಿರುವ ಕರ್ನಾಟಕ ಸ್ಟೇಟ್ ಡಿ ಗ್ರೂಪ್ ನೌಕರರ ಅಸೋಸಿಯೇಷನ್ ಅಧ್ಯಕ್ಷ ಬಿ.ಎಂ.ನಟರಾಜ್ನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಬಂಧಿತ ನಟರಾಜ್ ಸರ್ವೆ ನಂಬರ್, ಷಡ್ಯೂಲ್ ಬದಲಾಯಿಸಿ ಜಾಗ ಮಾರಾಟ ಮಾಡುತ್ತಿದ್ದ. ಪಾರ್ಕ್ ಜಾಗವನ್ನೂ ಸಹ ಲೇಔಟ್ ಮಾಡಿ ಮಾರಾಟ ಮಾಡಿದ್ದ. ಈ ಹಿನ್ನೆಲೆಯಲ್ಲಿ ಈತನ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಮೂರು ಎಫ್ ಐ ಆರ್ ದಾಖಲಾಗಿತ್ತು. ಈಗ ಮತ್ತೆ 5 ಎಫ್ಐಆರ್ ದಾಖಲಾಗಿವೆ. ಹಾಗಾಗಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಟರಾಜ್ನನ್ನು ಬಂಧಿಸಿದ್ದಾರೆ.
ರಮೇಶ್ ಅರವಿಂದ್ರ ‘100’ ಈ ತಿಂಗಳೇ ರಿಲೀಸ್… ಚಿತ್ರದ ಬಗ್ಗೆ ಅವರು ಹೇಳಿದ್ದಿದು
ಪೊಲೀಸ್ ಠಾಣೆಯಲ್ಲಿ ಸಾವಪ್ಪಿದ ಯುವಕ; ‘ನಿರ್ಲಕ್ಷ್ಯ’ಕ್ಕಾಗಿ ಐವರು ಸಸ್ಪೆಂಡ್