ಕಡಬದ ಆ್ಯಸಿಡ್ ದಾಳಿ ಪ್ರಕರಣ ತಕ್ಷಣ ತಲಾ 4 ಲಕ್ಷ ರೂ ಪರಿಹಾರ ಡಾ. ನಾಗಲಕ್ಷ್ಮಿ ಚೌಧರಿ ಹೇಳಿಕೆ

ಮಂಗಳೂರು: ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೋಮವಾರ ನಡೆದ ಆ್ಯಸಿಡ್ ದಾಳಿಯ ಮೂವರು ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಕ್ಷಣ ತಲಾ ನಾಲ್ಕು ಲಕ್ಷ ರೂ. ಪರಿಹಾರ ಒದಗಿಸಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿಯರನ್ನು ಮಂಗಳವಾರ ಬೆಳಗ್ಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಾ.ನಾಗಲಕ್ಷ್ಮಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ವಿದ್ಯಾರ್ಥಿನಿಯರು ಹಾಗೂ ಅವರ ಕುಟುಂಬದವರನ್ನು ಭೇಟಿ ಮಾಡಿ ಮಾತನಾಡಿದ್ದೇವೆ. ಮಕ್ಕಳಲ್ಲಿ … Continue reading ಕಡಬದ ಆ್ಯಸಿಡ್ ದಾಳಿ ಪ್ರಕರಣ ತಕ್ಷಣ ತಲಾ 4 ಲಕ್ಷ ರೂ ಪರಿಹಾರ ಡಾ. ನಾಗಲಕ್ಷ್ಮಿ ಚೌಧರಿ ಹೇಳಿಕೆ