ಯುವತಿ ಮೇಲೆ ಆ್ಯಸಿಡ್ ದಾಳಿ ಮಾಡಿದ್ದ ಆ್ಯಸಿಡ್ ನಾಗನಿಗೆ ವಿಧಿಯಿಂದಲೇ ಘೋರ ಶಿಕ್ಷೆ! ನೋವಿನಿಂದ ನರಳಾಟ
ಬೆಂಗಳೂರು: ಪ್ರೀತಿಸಲು ನಿರಾಕರಿಸಿದಳು ಎನ್ನುವ ಕಾರಣಕ್ಕೆ ಅಮಾಯಕ ಯುವತಿಯ ಮೇಲೆ ಆ್ಯಸಿಡ್ ದಾಳಿ ಮಾಡಿ ಆಕೆಯ ಬದುಕನ್ನು ದುಃಖದ ಸಾಗರಕ್ಕೆ ದೂಡಿರುವ ಆ್ಯಸಿಡ್ ನಾಗನಿಗೆ ವಿಧಿಯೇ ಘನ ಘೋರ ಶಿಕ್ಷೆಯನ್ನು ವಿಧಿಸಿದೆ. ಕರ್ಮದ ಫಲದಿಂದ ಯಾರೂ ಕೂಡ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಪ್ರೀತಿಸಲು ಒಲ್ಲೆ ಎಂದ 24 ವರ್ಷದ ಯುವತಿ ಮೇಲೆ ಏ.28ರ ಗುರುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ಭಗ್ನಪ್ರೇಮಿ ನಾಗೇಶ್ ಆ್ಯಸಿಡ್ ಹಾಕಿ … Continue reading ಯುವತಿ ಮೇಲೆ ಆ್ಯಸಿಡ್ ದಾಳಿ ಮಾಡಿದ್ದ ಆ್ಯಸಿಡ್ ನಾಗನಿಗೆ ವಿಧಿಯಿಂದಲೇ ಘೋರ ಶಿಕ್ಷೆ! ನೋವಿನಿಂದ ನರಳಾಟ
Copy and paste this URL into your WordPress site to embed
Copy and paste this code into your site to embed