ಯುವತಿ ಮೇಲೆ ಆ್ಯಸಿಡ್​ ದಾಳಿ ಮಾಡಿದ್ದ ಆ್ಯಸಿಡ್​ ನಾಗನಿಗೆ ವಿಧಿಯಿಂದಲೇ ಘೋರ ಶಿಕ್ಷೆ! ನೋವಿನಿಂದ ನರಳಾಟ

ಬೆಂಗಳೂರು: ಪ್ರೀತಿಸಲು ನಿರಾಕರಿಸಿದಳು ಎನ್ನುವ ಕಾರಣಕ್ಕೆ ಅಮಾಯಕ ಯುವತಿಯ ಮೇಲೆ ಆ್ಯಸಿಡ್​ ದಾಳಿ ಮಾಡಿ ಆಕೆಯ ಬದುಕನ್ನು ದುಃಖದ ಸಾಗರಕ್ಕೆ ದೂಡಿರುವ ಆ್ಯಸಿಡ್​ ನಾಗನಿಗೆ ವಿಧಿಯೇ ಘನ ಘೋರ ಶಿಕ್ಷೆಯನ್ನು ವಿಧಿಸಿದೆ. ಕರ್ಮದ ಫಲದಿಂದ ಯಾರೂ ಕೂಡ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಪ್ರೀತಿಸಲು ಒಲ್ಲೆ ಎಂದ 24 ವರ್ಷದ ಯುವತಿ ಮೇಲೆ ಏ.28ರ ಗುರುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸ್​ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯ ಮುತ್ತೂಟ್ ಫೈನಾನ್ಸ್ ಬಳಿ ಭಗ್ನಪ್ರೇಮಿ ನಾಗೇಶ್​ ಆ್ಯಸಿಡ್​ ಹಾಕಿ … Continue reading ಯುವತಿ ಮೇಲೆ ಆ್ಯಸಿಡ್​ ದಾಳಿ ಮಾಡಿದ್ದ ಆ್ಯಸಿಡ್​ ನಾಗನಿಗೆ ವಿಧಿಯಿಂದಲೇ ಘೋರ ಶಿಕ್ಷೆ! ನೋವಿನಿಂದ ನರಳಾಟ