ನಿರ್ಮಾಪಕ ಉಮಾಪತಿಗೆ ಬೆದರಿಕೆ; ದಿಢೀರ್​ ಕ್ಷಮೆ ಕೇಳಿ ದೂರು ಹಿಂಪಡೆದ ಕನ್ನಡ ಶಫಿ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ನಟನೆಯ ಕಾಟೇರ ಚಿತ್ರವು ಯಶಸ್ವಿಯಾಗಿ 50ನೇ ದಿನ ಪೂರೈಸಿದ ಬೆನ್ನಲ್ಲೇ ಚಿತ್ರತಂಡದ ನಗರದ ಪ್ರಸನ್ನ ಚಿತ್ರಮಂದಿರದಲ್ಲಿ ಸಂಭ್ರಮಾಚರಣೆಯನ್ನು ಆಯೋಜಿಸಿತ್ತು. ಇನ್ನು ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದ ನಟ ದರ್ಶನ್​ ತಮ್ಮ ಮಾಜಿ ಗೆಳೆಯ ಉಮಾಪತಿಗೆ ತಮ್ಮ ಮಾತಿನ ಮೂಲಕ ಚಾಟಿ ಬೀಸಿದ್ದರು. ಇನ್ನು ದರ್ಶನ್​ ನಿರ್ಮಾಪಕ ಉಮಾಪತಿ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿತ್ತು ಮತ್ತು ವ್ಯಾಪಕ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ … Continue reading ನಿರ್ಮಾಪಕ ಉಮಾಪತಿಗೆ ಬೆದರಿಕೆ; ದಿಢೀರ್​ ಕ್ಷಮೆ ಕೇಳಿ ದೂರು ಹಿಂಪಡೆದ ಕನ್ನಡ ಶಫಿ