ನಟ ಅಜಿತ್ ಕುಮಾರ್ ಆಸ್ಪತ್ರೆಗೆ ದಾಖಲು

blank

ಚೆನ್ನೈ: ತಮಿಳು ನಟ ಅಜಿತ್ ಕುಮಾರ್  ಚೆನ್ನೈ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇಂದು ಅವರನ್ನು ವಿಐಪಿ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ ಎಂದು ವರದಿಯಾಗಿದೆ.

ವಿದೇಶ ಪ್ರಯಾಣ ಹಾಗೂ ಬೈಕ್ ಏರಿ ಪ್ರವಾಸಕ್ಕೆ ಹೋಗುವ ಮುಂಚೆ ನಟ ಪರೀಕ್ಷೆಗಳನ್ನು ಮಾಡಿಸುತ್ತಾರೆ. ಅಜಿತ್ ಸಾಕಷ್ಟು ಬಾರಿ ಈ ರೀತಿ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿದ್ದಾರೆ. ಇದು ಕೂಡ ಅದೇ ರೀತಿ ಆಗಿರಬಹುದು ಎಂದು ವರದಿಯಾಗಿದೆ.

ಅಜಿತ್ ಕುಮಾರ್  ಚೆನ್ನೈ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇಂದು ಅವರನ್ನು ವಿಐಪಿ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ ಎಂದು ವರದಿಯಾಗುತ್ತಿದ್ದಂತೆ, ನಟ ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ನಟ ಅಜಿತ್ ಕುಮಾರ್ ಚೆನ್ನೈನಲ್ಲಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಮಗನ ಹುಟ್ಟುಹಬ್ಬವನ್ನು ತಮ್ಮ ಕುಟುಂಬದೊಂದಿಗೆ ಆಚರಿಸಿಕೊಂಡಿದ್ದರು.

ತಮಿಳಿನಲ್ಲಿ ವಿಡಾ ಮುಯಾರ್ಚಿ ಎಂದರೆ ದೃಢಸಂಕಲ್ಪ,. ಚಿತ್ರಕ್ಕೆ ನೀರವ್ ಶಾ ಅವರ ಛಾಯಾಗ್ರಹಣವಿದೆ. ಅಜಿತ್ ಅವರ ಇತ್ತೀಚಿನ ಹಲವು ಸಿನಿಮಾಗಳಲ್ಲಿ ನೀರವ್ ಛಾಯಾಗ್ರಹಣ ನಿಭಾಯಿಸಿದ್ದಾರೆ.

ಮಕ್ಕಳ ಫೆವರೇಟ್ ಪಾರ್ಲೆ-ಜಿ ಈಗ ಡಾರ್ಕ್ ಪಾರ್ಲೆ-ಜಿ!; ಇದ್ಯಾವುದಪ್ಪಾ ಹೊಸದು ಎಂದ ನೆಟ್ಟಿಗರು

TAGGED:
Share This Article

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango

mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…

ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ..  Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ.  ಚಿನ್ನದ ಅಂಗಡಿಗಳು ವ್ಯಾಪಾರದಿಂದ…

ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್​​ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice

  Sugarcane Juice: ಕಬ್ಬಿನ ಜ್ಯೂಸ್​​ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…