ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ: ಹೀಗ್ಯಾಕಂದ್ರು ನಟ ದರ್ಶನ್
ಮಂಡ್ಯ: ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷಗಳು ಪೂರೈಸಿದ ಖುಷಿಗೆ ಅಭಿಮಾನಿಗಳು ಹಾಗೂ ಆಪ್ತರು ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಡಿ-25 ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಿದ್ದರು. ಕಾರ್ಯಕ್ರಮದಲ್ಲಿ ಚಿತ್ರರಂಗದ ಗಣ್ಯರು, ರಾಜಕಾರಣಿಗಳು, ಮಠಾಧೀಶರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದರ್ಶನ್ ರೇಸ್ಗೆ ಬಿಟ್ಟಿರುವ ಕುದುರೆ ನಾನು, ದಣಿಯುವ ವರೆಗೂ ಓಡುತ್ತಲೇ ಇರುತ್ತೇನೆ ಜಾಕಿ ಓಡಿಸಿದಂತೆ ಓಡುವೆ ಎಂದು ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುದ್ದು, ಸಖತ್ ಟ್ರೆಂಡ್ ಆಗುತ್ತಿದೆ. … Continue reading ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ: ಹೀಗ್ಯಾಕಂದ್ರು ನಟ ದರ್ಶನ್
Copy and paste this URL into your WordPress site to embed
Copy and paste this code into your site to embed