ಹಿಂದಿ ಹೇರಿಕೆ ವಿರುದ್ಧ ದರ್ಶನ್​ ಖಡಕ್​ ಪೋಸ್ಟ್​; ನಮ್ಮ ತೆರಿಗೆ ಹಣದಲ್ಲಿ ಹಿಂದಿ ದಿವಸ್​ ಆಚರಣೆ ಬೇಡವೆಂದ ದಚ್ಚು

ಬೆಂಗಳೂರು: ಕಳೆದ ಒಂದು ವಾರದಿಂದಲೂ ರಾಜ್ಯದಲ್ಲಿ ಹಿಂದಿ ಹೇರಿಕೆ ಮತ್ತು ಹಿಂದಿ ದಿವಸ್​ ಆಚರಣೆ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಸರ್ಕಾರಿ ಅಧಿಕಾರಿಗಳು, ಬ್ಯಾಂಕ್ ಉದ್ಯೋಗಿಗಳು ತಾವಿರುವಲ್ಲಿನ ಸ್ಥಳೀಯ ಭಾಷೆಯೊಂದಿಗೆ ಹಿಂದಿಯಲ್ಲೂ ವ್ಯವಹಾರ ಮಾಡಬೇಕು ಎಂದು ಗೃಹ ಸಚಿವ ಅಮಿತ್​ ಷಾ ಅವರು ಟ್ವೀಟ್​ ಮಾಡಿದ ನಂತರ ಕಾವು ಹೆಚ್ಚಾಗಿದೆ. ಹಿಂದಿ ಹೇರಿಕೆಯನ್ನು ಅನೇಕ ಕನ್ನಡ ಪರ ಸಂಘಟನೆಗಳು, ಹೋರಾಟಗಾರರು ವಿರೋಧಿಸುತ್ತಿದ್ದಾರೆ. ಇದೀಗ ಸ್ಯಾಂಡಲ್​ವುಡ್​ ನಟ ದರ್ಶನ್​ ಅವರು ಫೇಸ್​​ಬುಕ್​ನಲ್ಲಿ ಕನ್ನಡ ಪರ ಪೋಸ್ಟ್ ಹಾಕಿದ್ದಾರೆ. ಸ್ವಾಭಿಮಾನಿ … Continue reading ಹಿಂದಿ ಹೇರಿಕೆ ವಿರುದ್ಧ ದರ್ಶನ್​ ಖಡಕ್​ ಪೋಸ್ಟ್​; ನಮ್ಮ ತೆರಿಗೆ ಹಣದಲ್ಲಿ ಹಿಂದಿ ದಿವಸ್​ ಆಚರಣೆ ಬೇಡವೆಂದ ದಚ್ಚು