ಹಿಂದಿ ಹೇರಿಕೆ ವಿರುದ್ಧ ದರ್ಶನ್ ಖಡಕ್ ಪೋಸ್ಟ್; ನಮ್ಮ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಬೇಡವೆಂದ ದಚ್ಚು
ಬೆಂಗಳೂರು: ಕಳೆದ ಒಂದು ವಾರದಿಂದಲೂ ರಾಜ್ಯದಲ್ಲಿ ಹಿಂದಿ ಹೇರಿಕೆ ಮತ್ತು ಹಿಂದಿ ದಿವಸ್ ಆಚರಣೆ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಸರ್ಕಾರಿ ಅಧಿಕಾರಿಗಳು, ಬ್ಯಾಂಕ್ ಉದ್ಯೋಗಿಗಳು ತಾವಿರುವಲ್ಲಿನ ಸ್ಥಳೀಯ ಭಾಷೆಯೊಂದಿಗೆ ಹಿಂದಿಯಲ್ಲೂ ವ್ಯವಹಾರ ಮಾಡಬೇಕು ಎಂದು ಗೃಹ ಸಚಿವ ಅಮಿತ್ ಷಾ ಅವರು ಟ್ವೀಟ್ ಮಾಡಿದ ನಂತರ ಕಾವು ಹೆಚ್ಚಾಗಿದೆ. ಹಿಂದಿ ಹೇರಿಕೆಯನ್ನು ಅನೇಕ ಕನ್ನಡ ಪರ ಸಂಘಟನೆಗಳು, ಹೋರಾಟಗಾರರು ವಿರೋಧಿಸುತ್ತಿದ್ದಾರೆ. ಇದೀಗ ಸ್ಯಾಂಡಲ್ವುಡ್ ನಟ ದರ್ಶನ್ ಅವರು ಫೇಸ್ಬುಕ್ನಲ್ಲಿ ಕನ್ನಡ ಪರ ಪೋಸ್ಟ್ ಹಾಕಿದ್ದಾರೆ. ಸ್ವಾಭಿಮಾನಿ … Continue reading ಹಿಂದಿ ಹೇರಿಕೆ ವಿರುದ್ಧ ದರ್ಶನ್ ಖಡಕ್ ಪೋಸ್ಟ್; ನಮ್ಮ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ ಬೇಡವೆಂದ ದಚ್ಚು
Copy and paste this URL into your WordPress site to embed
Copy and paste this code into your site to embed