ಅರ್ಜುನನ ಸಮಾಧಿ ಕುರಿತಂತೆ ಧ್ವನಿ ಎತ್ತಿದ ದಾಸ; ಸರ್ಕಾರಕ್ಕೆ ನಟ ದರ್ಶನ್​ ಕೋರಿಕೆ ಏನು?

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತು ತನ್ನದೇ ಆದ ಛಾಪು ಮೂಡಿಸಿ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತಿ ಪಡೆದಿದ್ದ ಸಾಕಾನೆ ಅರ್ಜುನ ಕಳೆದ ವರ್ಷ ಡಿಸೆಂಬರ್​ 04ರಂದು ನಡೆದ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿತ್ತು. ಇದೀಗ ಅರ್ಜುನನ ಸಮಾಧಿ ಕುರಿತಂತೆ ನಟ ದರ್ಶನ್​ ಧ್ವನಿ ಎತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟ ದರ್ಶನ್, ದಸರಾ ಸಡಗರದ ವೇಳೆ … Continue reading ಅರ್ಜುನನ ಸಮಾಧಿ ಕುರಿತಂತೆ ಧ್ವನಿ ಎತ್ತಿದ ದಾಸ; ಸರ್ಕಾರಕ್ಕೆ ನಟ ದರ್ಶನ್​ ಕೋರಿಕೆ ಏನು?