ರಾಕ್ಷಸಿ ತಾಯಿಯಿಂದಲೇ ಚಿತ್ರಹಿಂಸೆಗೊಳಗಾದ ಮಗುವನ್ನು ನೋಡಬೇಕು ಎಂದಿದ್ದೇಕೆ ಧ್ರುವ ಸರ್ಜಾ! ಹೀಗ್ಯಾಕೆ ಹೇಳಿದ್ರು?

ಬೆಂಗಳೂರು: ಹೆತ್ತ ತಾಯಿಯೇ ತನ್ನ ಮೂರುವರೆ ವರ್ಷದ ಮಗುವನ್ನು ಮನೆಯೊಳಗೆ ಕೂಡಿ ಹಾಕಿದ್ದಲ್ಲದೆ ಅಮಾನುಷವಾಗಿ ಚಿತ್ರಹಿಂಸೆ ನೀಡಿದ ಹೃದಯ ವಿದ್ರಾವಕ ಘಟನೆ ನಡೆದಿತ್ತು. ಇದೀಗ ಆ ಕಂದಮ್ಮನಿಗೆ ನೆರವಾಗುವುದಾಗಿ ನಟ ಧ್ರುವ ಸರ್ಜಾ ಹೇಳಿದ್ದಾರೆ. ಇದನ್ನೂ ಓದಿ:ಪಾಕ್​ ಕ್ರಿಕೆಟ್ ತಂಡಕ್ಕೆ ಸೇನೆಯಿಂದ ತರಬೇತಿ!: ಕಾರಣ ಹೀಗಿದೆ ನೋಡಿ.. ಸ್ಟಾಲಿನ್‌ ಎಂಬ ಪುಟ್ಟ ಮಗುವನ್ನು ಮನೆಯೊಳಗೆ ಕೂಡಿ ಹಾಕಿ ಕೆಲಸಕ್ಕೆ ಹೋಗುತ್ತಿದ್ದ ಶಾರಿನ್‌ ತನ್ನ ಗೆಳೆಯನ ಜತೆ ಸೇರಿ ಮಗುವಿಗೆ ಚಿತ್ರ ಹಿಂಸೆ ನೀಡುತ್ತಿದ್ದಳು ಎಂಬ ಅಂಶ ಕಳೆದ … Continue reading ರಾಕ್ಷಸಿ ತಾಯಿಯಿಂದಲೇ ಚಿತ್ರಹಿಂಸೆಗೊಳಗಾದ ಮಗುವನ್ನು ನೋಡಬೇಕು ಎಂದಿದ್ದೇಕೆ ಧ್ರುವ ಸರ್ಜಾ! ಹೀಗ್ಯಾಕೆ ಹೇಳಿದ್ರು?