ಹುಲಿ ಉಗುರು ಪ್ರಕರಣ; ನಾನು ತಲೆ ತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದಿಲ್ಲ ಪಾಚ್ಕೊಳಿ ಎಂದ ನಟ ಜಗ್ಗೇಶ್

ಬೆಂಗಳೂರು: ಹುಲಿ ಉಗುರಿನ ಲಾಕೆಟ್​ ಧರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್​ ಮೆನೆಗೆ ತೆರಳಿ ಹುಲಿ ಉಗುರಿನ ಪೆಂಡೆಂಟ್​ ಅನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿರುವ ನಟ ಜಗ್ಗೇಶ್​ ನಾನು ತಲೆ ತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದಿಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಸ್ವೀಕರಿಸಿದ ಸ್ಮರಣಿಕೆಗಳ ಹರಾಜು; ದುಬಾರಿ ಬೆಲೆಗೆ ಬಿಕರಿಯಾಯಿತು ಬನಾರಸ್​ ಘಾಟ್ … Continue reading ಹುಲಿ ಉಗುರು ಪ್ರಕರಣ; ನಾನು ತಲೆ ತಗ್ಗಿಸುವ ಯಾವ ಕೆಲಸ ಮಾಡಿಲ್ಲ, ಮಾಡೋದಿಲ್ಲ ಪಾಚ್ಕೊಳಿ ಎಂದ ನಟ ಜಗ್ಗೇಶ್