More

    ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂಗೆ ಶ್ರದ್ಧಾಂಜಲಿ

    ರಾಣೆಬೆನ್ನೂರ: ಡಾ. ಬಿ.ಆರ್. ಅಂಬೇಡ್ಕರ್ ನಗರದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
    ಚಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಮಲ್ಲೇಶಪ್ಪ ಮದ್ಲೇರ, ಪ್ರಮುಖರಾದ ಬಸವರಾಜ ಸಾವಕ್ಕನವರ, ಶ್ರೀಕಾಂತ ಹೊಸಮನಿ, ಕುಬೇರಪ್ಪ ಅಟವಾಳಗಿ, ಶ್ರೀಧರ ಸಿ. ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts