ಕಸದ ತೊಟ್ಟಿ ಬಳಿ ಬೀದಿ ನಾಯಿ ಜತೆ ಕಾಣಿಸಿಕೊಂಡ ದಿಗ್ಗಜರು ಚಿತ್ರದ ಖಳನಾಯಕ: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ!

ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ವಿಧಾನಸಭೆಯ ಚುನಾವಣೆಯ ಕಾವು ರಂಗೇರಿದ್ದು, ಪ್ರಚಾರದ ಅಬ್ಬರದ ನಡುವೆ ನಟ ಮನ್ಸೂರ್​ ಅಲಿ ಖಾನ್ ಶನಿವಾರ ಕಸದ ತೊಟ್ಟಿಯ ಪಕ್ಕದಲ್ಲಿ ಬೀದಿ ನಾಯಿಯೊಂದಿಗೆ ಕಾಣಿಸಿಕೊಂಡು ಪ್ರಚಾರ ಮಾಡಿದ್ದು, ಎಲ್ಲರ ಗಮನ ಸೆಳೆಯಿತು. ಮನ್ಸೂರ್​ ಅವರು ಕೊಯಮತ್ತೂರಿನ ತೊಂಡಮುತೂರ್ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅಲ್ಲದೆ, ಅವರ ನಾಮಪತ್ರಗಳನ್ನು ಸಹ ಚುನಾವಣಾ ಅಧಿಕಾರಿಗಳು ನಿನ್ನೆಯೇ ಮೌಲ್ಯೀಕರಿಸಿದ್ದಾರೆ. ತಮ್ಮ ವಿಭಿನ್ನ ಪ್ರಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಮನ್ಸೂರ್​, ನಾಯಕರು ಮತ್ತು ರಾಜಕಾರಣಿಗಳು ಕೇವಲ … Continue reading ಕಸದ ತೊಟ್ಟಿ ಬಳಿ ಬೀದಿ ನಾಯಿ ಜತೆ ಕಾಣಿಸಿಕೊಂಡ ದಿಗ್ಗಜರು ಚಿತ್ರದ ಖಳನಾಯಕ: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ!