ಕಸದ ತೊಟ್ಟಿ ಬಳಿ ಬೀದಿ ನಾಯಿ ಜತೆ ಕಾಣಿಸಿಕೊಂಡ ದಿಗ್ಗಜರು ಚಿತ್ರದ ಖಳನಾಯಕ: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ!
ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ವಿಧಾನಸಭೆಯ ಚುನಾವಣೆಯ ಕಾವು ರಂಗೇರಿದ್ದು, ಪ್ರಚಾರದ ಅಬ್ಬರದ ನಡುವೆ ನಟ ಮನ್ಸೂರ್ ಅಲಿ ಖಾನ್ ಶನಿವಾರ ಕಸದ ತೊಟ್ಟಿಯ ಪಕ್ಕದಲ್ಲಿ ಬೀದಿ ನಾಯಿಯೊಂದಿಗೆ ಕಾಣಿಸಿಕೊಂಡು ಪ್ರಚಾರ ಮಾಡಿದ್ದು, ಎಲ್ಲರ ಗಮನ ಸೆಳೆಯಿತು. ಮನ್ಸೂರ್ ಅವರು ಕೊಯಮತ್ತೂರಿನ ತೊಂಡಮುತೂರ್ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಅಲ್ಲದೆ, ಅವರ ನಾಮಪತ್ರಗಳನ್ನು ಸಹ ಚುನಾವಣಾ ಅಧಿಕಾರಿಗಳು ನಿನ್ನೆಯೇ ಮೌಲ್ಯೀಕರಿಸಿದ್ದಾರೆ. ತಮ್ಮ ವಿಭಿನ್ನ ಪ್ರಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಮನ್ಸೂರ್, ನಾಯಕರು ಮತ್ತು ರಾಜಕಾರಣಿಗಳು ಕೇವಲ … Continue reading ಕಸದ ತೊಟ್ಟಿ ಬಳಿ ಬೀದಿ ನಾಯಿ ಜತೆ ಕಾಣಿಸಿಕೊಂಡ ದಿಗ್ಗಜರು ಚಿತ್ರದ ಖಳನಾಯಕ: ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ!
Copy and paste this URL into your WordPress site to embed
Copy and paste this code into your site to embed