ಅತ್ಯಾಚಾರ ಮಾಡುವ ಮುನ್ನ ನೂರು ಬಾರಿ ಯೋಚಿಸಬೇಕು, ಅಂತಹ ಶಿಕ್ಷೆ ನೀಡಿ: ನಟಿ ಪೂಜಾಗಾಂಧಿ

ಕೊಪ್ಪಳ: ಮೈಸೂರು ಗ್ಯಾಂಗ್​ರೇಪ್ ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹಲವು ನಟಿಯರು ಈ ಬಗ್ಗೆ ಮಾತನಾಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ನಟಿ ಪೂಜಾಗಾಂಧಿ ಕೂಡ ಧ್ವನಿ ಎತ್ತಿದ್ದು, ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಮೈಸೂರು ಯುವತಿ ಗ್ಯಾಂಗ್ ರೇಪ್ ಪ್ರಕರಣ ತುಂಬಾ ಬೇಸರವಾಗುತ್ತದೆ. ಬೇರೆ ಬೇರೆ ರಾಜ್ಯದಲ್ಲಿ ಇಂಥ ಪ್ರಕರಣ ನಡೆಯುತ್ತಿದ್ದವು ಎಂದು ಕೇಳಿದ್ದೇವೆ. ಆದರೆ ಅಂತಹ ಘಟನೆ ಈಗ ಮೈಸೂರಿನಲ್ಲಿ ನಡೆದಿದೆ, ಆರೋಪಿಗಳಿಗೆ ಶಿಕ್ಷೆ ನೀಡಬೇಕು … Continue reading ಅತ್ಯಾಚಾರ ಮಾಡುವ ಮುನ್ನ ನೂರು ಬಾರಿ ಯೋಚಿಸಬೇಕು, ಅಂತಹ ಶಿಕ್ಷೆ ನೀಡಿ: ನಟಿ ಪೂಜಾಗಾಂಧಿ