ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಶರಣ್ ಹೇಳಿದ್ದೇನು?
ಬೆಂಗಳೂರು: ‘ಅವತಾರ ಪುರುಷ’ ಸಿನಿಮಾ ಚಿತ್ರೀಕರಣ ವೇಳೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಶರಣ್ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದರು. ಅಂದು ಬೆಳಗ್ಗೆ ಎಚ್ಎಂಟಿ ಗ್ರೌಂಡ್ನಲ್ಲಿ ಸಿನಿಮಾ ಶೂಟಿಂಗ್ ನಡೆಯುತಿತ್ತು. ಆ ವೇಳೆ ತೀವ್ರ ಹೊಟ್ಟೆನೋವಿನಿಂದ ಒದ್ದಾಡುತ್ತಿದ್ದ ಶರಣ್ರನ್ನು ನಿರ್ದೇಶಕ ಸಿಂಪಲ್ ಸುನಿ ತಂಡ ಆಸ್ಪತ್ರೆಗೆ ಕರೆದೊಯ್ದಿತ್ತು. ಭಾನುವಾರ ಮಧ್ಯಾಹ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶರಣ್ ಮಾಧ್ಯಮಗಳ ಜತೆ ಮಾತನಾಡಿ ತನ್ನ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ”ನಿನ್ನೆ ತಡೆಯೋಕೆ ಆಗದಷ್ಟು ಹೊಟ್ಟೆನೋವು ಕಾಣಿಸಿಕೊಂಡಿತ್ತು. ನನ್ನ ಜೀವನದಲ್ಲಿ ಇಂತಹ … Continue reading ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ಶರಣ್ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed