ಮ್ಯಾಕ್ಸ್ ಸಿನಿಮಾದ ಶೂಟಿಂಗ್ ಬಿಟ್ಟು ದ್ವಾರಕೀಶ್ ಅಂತಿಮ ದರ್ಶನಕ್ಕೆ ಚೆನ್ನೈನಿಂದ ಬಂದ ನಟ ಸುದೀಪ್

ಬೆಂಗಳೂರು: ಮ್ಯಾಕ್ಸ್ ಸಿನಿಮಾದ ಶೂಟಿಂಗ್​ಗಾಗಿ ಚೆನ್ನೈನಲ್ಲಿದ್ದ ಸುದೀಪ್ ಇಂದು ಶೂಟಿಂಗ್ ಬ್ರೇಕ್ ಪಡೆದುಕೊಂಡು ಬಂದು ಬೆಂಗಳೂರಿಗೆ ಆಗಮಿಸಿ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ದ್ವಾರಕೀಶ್ ಬ್ಯಾನರ್​ನಲ್ಲಿ ಸುದೀಪ್ ಸಿನಿಮಾ ಮಾಡಿದ್ದರು. ವಿಷ್ಣುವರ್ಧನ್ ಹೆಸರಿನ ಈ ಸಿನಿಮಾ ದ್ವಾರಕೀಶ್ ಅವರ ಆರ್ಥಿಕ ಸ್ಥಿತಿಯನ್ನು ಚೇತರಿಕೆ ಕಾಣುವಂತೆ ಮಾಡಿತ್ತು. ಕನ್ನಡ ಚಿತ್ರರಂಗದ ಮತ್ತೊಂದು ಅಮೂಲ್ಯ ಜೀವ ದ್ವಾರಕೀಶ್ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಕನ್ನಡ ಚಲನಚಿತ್ರ ರಂಗವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಮಹಾನ್ ಕೊಡುಗೆಗಳನ್ನು ಮರೆಯಲಾಗದು-ಮರೆಯಕೂಡದು. ಅವರ ಕುಟುಂಬಕ್ಕೆ ತೀವ್ರವಾದ … Continue reading ಮ್ಯಾಕ್ಸ್ ಸಿನಿಮಾದ ಶೂಟಿಂಗ್ ಬಿಟ್ಟು ದ್ವಾರಕೀಶ್ ಅಂತಿಮ ದರ್ಶನಕ್ಕೆ ಚೆನ್ನೈನಿಂದ ಬಂದ ನಟ ಸುದೀಪ್