ಮ್ಯಾಕ್ಸ್ ಸಿನಿಮಾದ ಶೂಟಿಂಗ್ ಬಿಟ್ಟು ದ್ವಾರಕೀಶ್ ಅಂತಿಮ ದರ್ಶನಕ್ಕೆ ಚೆನ್ನೈನಿಂದ ಬಂದ ನಟ ಸುದೀಪ್
ಬೆಂಗಳೂರು: ಮ್ಯಾಕ್ಸ್ ಸಿನಿಮಾದ ಶೂಟಿಂಗ್ಗಾಗಿ ಚೆನ್ನೈನಲ್ಲಿದ್ದ ಸುದೀಪ್ ಇಂದು ಶೂಟಿಂಗ್ ಬ್ರೇಕ್ ಪಡೆದುಕೊಂಡು ಬಂದು ಬೆಂಗಳೂರಿಗೆ ಆಗಮಿಸಿ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ದ್ವಾರಕೀಶ್ ಬ್ಯಾನರ್ನಲ್ಲಿ ಸುದೀಪ್ ಸಿನಿಮಾ ಮಾಡಿದ್ದರು. ವಿಷ್ಣುವರ್ಧನ್ ಹೆಸರಿನ ಈ ಸಿನಿಮಾ ದ್ವಾರಕೀಶ್ ಅವರ ಆರ್ಥಿಕ ಸ್ಥಿತಿಯನ್ನು ಚೇತರಿಕೆ ಕಾಣುವಂತೆ ಮಾಡಿತ್ತು. ಕನ್ನಡ ಚಿತ್ರರಂಗದ ಮತ್ತೊಂದು ಅಮೂಲ್ಯ ಜೀವ ದ್ವಾರಕೀಶ್ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಕನ್ನಡ ಚಲನಚಿತ್ರ ರಂಗವನ್ನು ಎತ್ತರಕ್ಕೆ ಕೊಂಡೊಯ್ಯುವಲ್ಲಿ ಅವರ ಮಹಾನ್ ಕೊಡುಗೆಗಳನ್ನು ಮರೆಯಲಾಗದು-ಮರೆಯಕೂಡದು. ಅವರ ಕುಟುಂಬಕ್ಕೆ ತೀವ್ರವಾದ … Continue reading ಮ್ಯಾಕ್ಸ್ ಸಿನಿಮಾದ ಶೂಟಿಂಗ್ ಬಿಟ್ಟು ದ್ವಾರಕೀಶ್ ಅಂತಿಮ ದರ್ಶನಕ್ಕೆ ಚೆನ್ನೈನಿಂದ ಬಂದ ನಟ ಸುದೀಪ್
Copy and paste this URL into your WordPress site to embed
Copy and paste this code into your site to embed