‘ಗುರುಗಳಿಗೆ ಕಿಚ್ಚನ ನಮನ’ ಸಂಕಷ್ಟದಲ್ಲಿರುವ ಶಿಕ್ಷಕರ ಸಹಾಯಕ್ಕೆ ಮುಂದಾದ ಸುದೀಪ್​

ಬೆಂಗಳೂರು: ಕರೊನಾದಿಂದಾಗಿ ಪೂರ್ತಿ ಸಮಾಜವೇ ಸಂಕಷ್ಟದಲ್ಲಿದೆ. ಇಂತಹ ಸಮಯದಲ್ಲಿ ಅನೇಕರು ಸಹಾಯಹಸ್ತವನ್ನೂ ಚಾಚಿದ್ದಾರೆ. ಅದೇ ರೀತಿ ಸ್ಯಾಂಡಲ್​ವುಡ್​ ಸ್ಟಾರ್​ ಕಿಚ್ಚ ಸುದೀಪ್​ ಕೂಡ ಅನೇಕರ ಸಹಾಯಕ್ಕೆ ಮುಂದಾಗಿದ್ದು, ಇದೀಗ ಪಾಠ ಕಲಿಸುವ ಶಿಕ್ಷಕರ ಕಷ್ಟಕ್ಕೂ ಸ್ಪಂದಿಸಲಾರಂಭಿಸಿದ್ದಾರೆ. “ನೀವು ರೂಪಿಸಿದ ಈ ವ್ಯಕ್ತಿತ್ವ.. ನೀವು ಕಲಿಸಿದ ವಿದ್ಯೆ.. ನೀವು ಕಲಿಸಿದ ಮಾತುಗಳು.. ಎಲ್ಲವನ್ನು ಗೌರವ ಮತ್ತು ಪ್ರೀತಿಯಿಂದ ನಿಮಗೆ ಹಿಂದಿರುಗಿಸುವ ಸಮಯ.. ಖಾಸಗಿ ಶಾಲೆಯ ಶಿಕ್ಷಕರಿಗೆ ಈ ಕರೋನಾ ಸಂಕಷ್ಟದ ಕಾಲದಲ್ಲಿ ನಿಮ್ಮ ಜತೆ ನಾವಿದ್ದೇವೆ ಅನ್ನುವ ಸಮಯ.” … Continue reading ‘ಗುರುಗಳಿಗೆ ಕಿಚ್ಚನ ನಮನ’ ಸಂಕಷ್ಟದಲ್ಲಿರುವ ಶಿಕ್ಷಕರ ಸಹಾಯಕ್ಕೆ ಮುಂದಾದ ಸುದೀಪ್​