‘ಗುರುಗಳಿಗೆ ಕಿಚ್ಚನ ನಮನ’ ಸಂಕಷ್ಟದಲ್ಲಿರುವ ಶಿಕ್ಷಕರ ಸಹಾಯಕ್ಕೆ ಮುಂದಾದ ಸುದೀಪ್
ಬೆಂಗಳೂರು: ಕರೊನಾದಿಂದಾಗಿ ಪೂರ್ತಿ ಸಮಾಜವೇ ಸಂಕಷ್ಟದಲ್ಲಿದೆ. ಇಂತಹ ಸಮಯದಲ್ಲಿ ಅನೇಕರು ಸಹಾಯಹಸ್ತವನ್ನೂ ಚಾಚಿದ್ದಾರೆ. ಅದೇ ರೀತಿ ಸ್ಯಾಂಡಲ್ವುಡ್ ಸ್ಟಾರ್ ಕಿಚ್ಚ ಸುದೀಪ್ ಕೂಡ ಅನೇಕರ ಸಹಾಯಕ್ಕೆ ಮುಂದಾಗಿದ್ದು, ಇದೀಗ ಪಾಠ ಕಲಿಸುವ ಶಿಕ್ಷಕರ ಕಷ್ಟಕ್ಕೂ ಸ್ಪಂದಿಸಲಾರಂಭಿಸಿದ್ದಾರೆ. “ನೀವು ರೂಪಿಸಿದ ಈ ವ್ಯಕ್ತಿತ್ವ.. ನೀವು ಕಲಿಸಿದ ವಿದ್ಯೆ.. ನೀವು ಕಲಿಸಿದ ಮಾತುಗಳು.. ಎಲ್ಲವನ್ನು ಗೌರವ ಮತ್ತು ಪ್ರೀತಿಯಿಂದ ನಿಮಗೆ ಹಿಂದಿರುಗಿಸುವ ಸಮಯ.. ಖಾಸಗಿ ಶಾಲೆಯ ಶಿಕ್ಷಕರಿಗೆ ಈ ಕರೋನಾ ಸಂಕಷ್ಟದ ಕಾಲದಲ್ಲಿ ನಿಮ್ಮ ಜತೆ ನಾವಿದ್ದೇವೆ ಅನ್ನುವ ಸಮಯ.” … Continue reading ‘ಗುರುಗಳಿಗೆ ಕಿಚ್ಚನ ನಮನ’ ಸಂಕಷ್ಟದಲ್ಲಿರುವ ಶಿಕ್ಷಕರ ಸಹಾಯಕ್ಕೆ ಮುಂದಾದ ಸುದೀಪ್
Copy and paste this URL into your WordPress site to embed
Copy and paste this code into your site to embed