ಬಿಗ್ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ
ಬೆಂಗಳೂರು: ಬಿಗ್ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವೃದ್ಧಾಶ್ರಮವೊಂದರಲ್ಲಿ ನೇಣುಬಿಗಿದುಕೊಂಡು ಸೋಮವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಬಿಗ್ಬಾಸ್ ಸೀಸನ್ 3ರ ಸ್ಪರ್ಧಿಯಾಗಿದ್ದ ಜಯಶ್ರೀ, ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರು. ಉಪ್ಪು ಹುಳಿ ಖಾರ ಮತ್ತು ಶಿರಾಡಿ ಘಾಟ್ ಚಿತ್ರದಲ್ಲಿ ಜಯಶ್ರೀ ನಟಿಸಿದ್ದರು. 2020ರ ಜುಲೈ ತಿಂಗಳಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದ ಜಯಶ್ರೀ, 2019ರ ಸೆಪ್ಟೆಂಬರ್ನಲ್ಲಿ ತನ್ನ ಸೋದರ ಮಾವನ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು. ‘ಮೊದಲಿನಿಂದಲೂ ನನಗೆ ನಮ್ಮ ಮಾವ ಕಿರುಕುಳ ಕೊಡುತ್ತಿದ್ದರು. … Continue reading ಬಿಗ್ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed