ಅಯ್ಯೋ ಏನಾಯಿತು ರವೀಂದರ್​ಗೆ? ಗಂಡನ ಸ್ಥಿತಿ ನೋಡಿ ನಟಿ ಮಹಾಲಕ್ಷ್ಮಿ ಕಣ್ಣೀರು!

ಚೆನ್ನೈ: ಧಾರಾವಾಹಿ ನಟಿ ವಿ.ಜೆ. ಮಹಾಲಕ್ಷ್ಮೀ ಮತ್ತು ತಮಿಳು ನಿರ್ಮಾಪಕ ರವೀಂದರ್​ ಚಂದ್ರಶೇಖರ್ ತಮ್ಮ​ ಪ್ರೇಮ ವಿವಾಹದಿಂದಲೇ ಭಾರಿ ಸುದ್ದಿಯಾಗಿದ್ದು ಎಲ್ಲರಿಗೂ ತಿಳಿದಿದೆ. ಅದಕ್ಕೆ ಕಾರಣ ಮಹಾಲಕ್ಷ್ಮೀ ಸೌಂದರ್ಯವತಿಯಾಗಿದ್ದು, ಆಕೆ ಮದುವೆ ಆಗಿರುವ ರವೀಂದರ್​ ದಡೂತಿ ಮನುಷ್ಯ. ಹೀಗಾಗಿ ಇಬ್ಬರ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿ ಸಿಕ್ಕಾಪಟ್ಟೆ ಟ್ರೋಲ್​ ಸಹ ಆಯಿತು. ಮಹಾಲಕ್ಷ್ಮೀ ಹಣಕ್ಕಾಗಿ ದಡೂತಿ ಮನಷ್ಯನನ್ನು ಮದುವೆಯಾಗಿದ್ದಾಳೆ ಎಂಬ ಟೀಕೆಗಳು ವ್ಯಕ್ತವಾದವು. ಆದರೆ, ಯಾವುದಕ್ಕೂ ಕ್ಯಾರೆ ಎನ್ನದೆ ಇಬ್ಬರ ಸಂತೋಷ ಜೀವನ ನಡೆಸುತ್ತಿದ್ದಾರೆ. … Continue reading ಅಯ್ಯೋ ಏನಾಯಿತು ರವೀಂದರ್​ಗೆ? ಗಂಡನ ಸ್ಥಿತಿ ನೋಡಿ ನಟಿ ಮಹಾಲಕ್ಷ್ಮಿ ಕಣ್ಣೀರು!