More

    ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್..!

    ಮಂಗಳೂರು: ಸ್ಯಾಂಡಲ್​ವುಡ್​ ನಟಿ ರಚಿತಾ ರಾಮ್​​ ಅವರು ಇಂದು ಮಂಗಳೂರಿನ ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

    ಇದನ್ನೂ ಓದಿ: ಹಿಂದೂ ಯುವಕ-ಮುಸ್ಲಿಂ ಯುವತಿ ಊಟಕ್ಕೆ ಹೋಗಿ ಬರುವ ವೇಳೆ ಅಮಾನುಷವಾಗಿ ಹಲ್ಲೆ: ರಕ್ಷಿಸಲು ಬಂದ ದಾರಿಹೋಕರಿಗೆ ಚೂರಿ ಇರಿತ

    ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸ್ನೇಹಿತರಲ್ಲಿ ಅನೇಕರು ಕೊರಗಜ್ಜ ದೈವದ ಕಾರಣೀಕದ ಬಗ್ಗೆ ತಿಳಿಸಿದ್ದರು. ​​ಹೀಗಾಗಿ ಕೊರಗಜ್ಜನ ಕ್ಷೇತ್ರಕ್ಕೆ ಬರಬೇಕು ಅನ್ನಿಸಿತು, ಬಂದ್ಬಿಟ್ಟೆ. ಮುಂದಿನ ತಿಂಗಳು ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್ ರಿಲೀಸ್ ಆಗಲಿವೆ. ಈ ಸಿನಿಮಾಗಳ ಯಶಸ್ಸಿಗೆ ಪ್ರಾರ್ಥನೆ ಮಾಡಿದ್ದೇನೆ ಎಂದಿದ್ದಾರೆ.

    ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್..!

    ಬುಲ್ ಬುಲ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಚಿತಾ ರಾಮ್, ಕನ್ನಡದ ಟಾಪ್ ನಟರ ಜೊತೆ ನಟಿಸಿದ್ದಾರೆ. ತೆಲುಗಿನ ಸಿನಿಮಾದಲ್ಲೂ ನಟಿಸಿ ಬಂದಿದ್ದಾರೆ. ‘ಮ್ಯಾಟ್ನಿ’, ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ರಿಲೀಸ್‌ಗೆ ರೆಡಿಯಾಗಿರುವ ಬೆನ್ನಲ್ಲೇ ನಟಿ ರಚಿತಾ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

    ರಾಷ್ಟ್ರಮಟ್ಟದ ವಾಲಿಬಾಲ್​ ಆಟಗಾರ್ತಿ ಹೃದಯಾಘಾತದಿಂದ ನಿಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts