ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್..!

ಮಂಗಳೂರು: ಸ್ಯಾಂಡಲ್​ವುಡ್​ ನಟಿ ರಚಿತಾ ರಾಮ್​​ ಅವರು ಇಂದು ಮಂಗಳೂರಿನ ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಹಿಂದೂ ಯುವಕ-ಮುಸ್ಲಿಂ ಯುವತಿ ಊಟಕ್ಕೆ ಹೋಗಿ ಬರುವ ವೇಳೆ ಅಮಾನುಷವಾಗಿ ಹಲ್ಲೆ: ರಕ್ಷಿಸಲು ಬಂದ ದಾರಿಹೋಕರಿಗೆ ಚೂರಿ ಇರಿತ ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸ್ನೇಹಿತರಲ್ಲಿ ಅನೇಕರು ಕೊರಗಜ್ಜ ದೈವದ ಕಾರಣೀಕದ ಬಗ್ಗೆ ತಿಳಿಸಿದ್ದರು. ​​ಹೀಗಾಗಿ ಕೊರಗಜ್ಜನ ಕ್ಷೇತ್ರಕ್ಕೆ ಬರಬೇಕು ಅನ್ನಿಸಿತು, ಬಂದ್ಬಿಟ್ಟೆ. ಮುಂದಿನ ತಿಂಗಳು ಮ್ಯಾಟ್ನಿ, ಬ್ಯಾಡ್ … Continue reading ಮಂಗಳೂರಿನ ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಚಿತಾ ರಾಮ್..!