More

    ಕರೊನಾ ಪೀಡಿತರ ನೆರವಿಗಾಗಿ ಓಟಕ್ಕಿಳಿದ ಸ್ಯಾಂಡಲ್​ವುಡ್ ನಟಿ

    ಬೆಂಗಳೂರು: ಕರೊನಾ ಮಹಾಮಾರಿಯಿಂದಾಗಿ ಇವತ್ತು ವಿಶ್ವವೇ ತಲ್ಲಣಿಸಿದೆ. ಅನೇಕರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಈ ರೀತಿ ತೊಂದರೆಗೊಳಗಾದವರಿಗೆ ಸಹಾಯ ಮಾಡುವ ಅನೇಕ ಸಮಾಜ ಸೇವೆಯ ಕೆಲಸಗಳೂ ಸಹ ನಡೆಯುತ್ತಿವೆ. ಈ ನಿಟ್ಟಿನಲ್ಲಿ ಸ್ಯಾಂಡಲ್ವುಡ್ ನಟಿ ಸುಮನ್ ನಗರ್‌ಕರ್ ಸಹ ಮುಂದೆ ಬಂದು ಬೆಂಗಳೂರು ರನ್ನರ್ಸ್ ಆಯೋಜಿಸಿರುವ ರನ್ 2020-ಮೂವ್ 2 ಫೀಡ್ ಂಡ್ ರೈಸ್ ಅಭಿಯಾನದಲ್ಲಿ ಪತಿ ಗುರು ಅವರೊಂದಿಗೆ ಭಾಗವಹಿಸಿದ್ದಾರೆ.

    ಇದನ್ನೂ ಓದಿ: ಮಹೇಶ್ ಬಾಬು ಸಿನಿಮಾದಲ್ಲಿ ನಟಿಸುವ ಬಗ್ಗೆ ಕಿಚ್ಚ ಸುದೀಪ್​ ಕಡೆಯಿಂದ ಬಂತು ಉತ್ತರ!

    ಜುಲೈ 1ರಿಂದ 20ರವರೆಗೆ ಒಟ್ಟು ಇಪ್ಪತ್ತು ದಿನಗಳ ಕಾಲ ಇಪ್ಪತ್ತು ರನ್ನರ್ಸ್ ಪ್ರತಿದಿನ ಇಪ್ಪತ್ತು ಕಿಲೋಮೀಟರ್ ಓಡಿ ಈ ಮೂಲಕ ಹಣ ಸಂಗ್ರಹಣೆ ಮಾಡಿ, ಹಾಗೆ ಸಂಗ್ರಹಣೆಯಾದ ಹಣವನ್ನ ಬಡವರಿಗೆ, ದಿನಗೂಲಿಯವರಿಗೆ, ಕಷ್ಟದಲ್ಲಿರುವವರಿಗೆ ಸಾಯಿ ವಿಶ್ವನಾಥ್ ಮೆಮೋರಿಯಲ್ ಟ್ರಸ್ಟಿನ ಮೂಲಕ ದಿನಸಿ ಪದಾರ್ಥ ಸರಬರಾಜು ಮಾಡಲಿದ್ದಾರೆ. ಅಂದಹಾಗೆ, ನಟಿ ಸುಮನ್ ಈಗಾಗಲೇ ಹಲವು ಮ್ಯಾರಥಾನ್‌ಗಳಲ್ಲಿ ಭಾಗವಹಿಸಿದ ಅನುಭವ ಹೊಂದಿದ್ದಾರೆ.

    ಇದನ್ನೂ ಓದಿ: ಸುಶಾಂತ್ ಸಾವಿನ ಹಿಂದೆ ದಾವೂದ್ … ಮಾಜಿ ರಾ ಅಧಿಕಾರಿ ಬಿಚ್ಚಿಟ್ಟ ರೋಚಕ ಮಾಹಿತಿ

    ಸುಶಾಂತ್​ ಸಿಂಗ್​ ಸಾವಿನ ಬಗ್ಗೆ ಮೌನ ಮುರಿದ ಸುದೀಪ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts