ನಟಿ ವಿಜಯಲಕ್ಷ್ಮೀಗೆ ಮತ್ತೊಂದು ಸಂಕಷ್ಟ; ಸಹೋದರಿಗಾಗಿ ಶಿವಣ್ಣನ ಸಹಾಯ ಯಾಚನೆ..

ಬೆಂಗಳೂರು: ಈ ಹಿಂದೆ ಅನಾರೋಗ್ಯಕ್ಕೀಡಾಗಿ ಸಂಕಷ್ಟವನ್ನು ಎದುರಿಸಿ ಚೇತರಿಸಿಕೊಂಡಿರುವ ನಟಿ ವಿಜಯಲಕ್ಷ್ಮೀಗೆ ಮತ್ತೊಂದು ಸಂಕಟ ಎದುರಾಗಿದೆ. ಈ ಸಲ ಅವರ ಸಹೋದರಿ ಉಷಾ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಚಿಕಿತ್ಸೆಗಾಗಿ ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿರುವ ನಟಿ ವಿಜಯಲಕ್ಷ್ಮೀ ಚಿತ್ರರಂಗದ ಹಿರಿಯ ನಟರಿಂದ ಸಹಾಯವನ್ನು ಯಾಚಿಸಿದ್ದಾರೆ. ಕನ್ನಡದಲ್ಲಿ ‘ನಾಗಮಂಡಲ’, ‘ಸೂರ್ಯವಂಶ’ ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡಿಗರಿಂದ ಗುರುತಿಸಿಕೊಂಡಿರುವ ನಟಿ ವಿಜಯಲಕ್ಷ್ಮೀ ಅವರ ಸಹೋದರಿ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಷಾಗೆ ಗರ್ಭಕೋಶದಲ್ಲಿ ಗಡ್ಡೆಗಳಾಗಿದ್ದು, ಇತ್ತೀಚೆಗೆ ಸರ್ಜರಿ … Continue reading ನಟಿ ವಿಜಯಲಕ್ಷ್ಮೀಗೆ ಮತ್ತೊಂದು ಸಂಕಷ್ಟ; ಸಹೋದರಿಗಾಗಿ ಶಿವಣ್ಣನ ಸಹಾಯ ಯಾಚನೆ..