ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಫರ್ಧಿಸಲು ಕಾಂಗ್ರೆಸ್​ನ ಈ ನಾಯಕನೇ ಕಾರಣ: ಡೆರೆಕ್ ಒ’ಬ್ರಿಯಾನ್

ಕಲ್ಕತ್ತ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಯನ್ನು ಸೋಲಿಸಲು ಪಣತೊಟ್ಟಿರುವ ವಿಪಕ್ಷಗಳು ಇಂಡಿಯಾ ಎಂಬ ಹೆಸರಿನಲ್ಲಿ ಮೈತ್ರಿಕೂಟಡವನ್ನು ರಚಿಸಿಕೊಂಡಿದ್ದು, ಚುನಾವಣೆಯ ಹೊಸ್ತಿಲಲ್ಲೇ ಒಂದಿಲ್ಲೊಂಡು ವಿಚಾರಗಳಿಗೆ ಸದ್ದು ಮಾಡುತ್ತಿದೆ. ಬುಧವಾರ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ತಳ್ಳಿಹಾಕಿದ್ದರು. ಇನ್ನೂ ಕಾಂಗ್ರೆಸ್​ ಜೊತೆಗಿನ ಮೈತ್ರಿಯನ್ನು ತಳ್ಳಿ ಹಾಕಿರುವ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಕಾಂಗ್ರೆಸ್​ ಸಂಸದ ಡೆರೆಕ್ ಒ’ಬ್ರಿಯಾನ್ ಲೋಕಸಭೆ ವಿಪಕ್ಷ ನಾಯಕ ಅಧೀರ್​ ರಂಜನ್​ ಚೌಧರಿ ಎಂದು ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿದ ಡೆರೆಕ್​ … Continue reading ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಫರ್ಧಿಸಲು ಕಾಂಗ್ರೆಸ್​ನ ಈ ನಾಯಕನೇ ಕಾರಣ: ಡೆರೆಕ್ ಒ’ಬ್ರಿಯಾನ್