ಚಿಕ್ಕಬಳ್ಳಾಪುರಲ್ಲಿ ಆದಿಯೋಗಿ ಪ್ರತಿಮೆ ಅನಾವರಣ: ಮೈಮರೆಸಿದ ಆದಿಯೋಗಿ ಸಾಕ್ಷಾತ್ಕಾರ, ಆಧ್ಯಾತ್ಮಿಕ ಕಲಾ ಪ್ರದರ್ಶನ
ಚಿಕ್ಕಬಳ್ಳಾಪುರ: ಬೆಟ್ಟ-ಗುಡ್ಡಗಳ ತಪ್ಪಲಿನಲ್ಲಿ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಆಕರ್ಷಕ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯ ಅನಾವರಣದ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಧಾರ್ಮಿಕ ಮತ್ತು ಯೋಗ ಕೇಂದ್ರವು ರಾಜ್ಯದಲ್ಲಿ ತಲೆ ಎತ್ತಿದೆ. ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಸಮೀಪ ಈಶ ಫೌಂಡೇಷನ್ ವತಿಯಿಂದ ಮಕರ ಸಂಕ್ರಾಂತಿ ಹಬ್ಬದಂದು ಹಮ್ಮಿಕೊಂಡಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದಿಯೋಗಿ ಪ್ರತಿಮೆ ಅನಾವರಣಗೊಳಿಸಿದರು. ತಮಿಳುನಾಡಿನ ಕೊಯಮತ್ತೂರಿನ ಮಾದರಿಯಲ್ಲಿ ಆಕರ್ಷಿಸುತ್ತಿರುವ ಇಲ್ಲಿನ ಧಾರ್ಮಿಕ ಮತ್ತು ಪ್ರವಾಸಿ ತಾಣದಲ್ಲಿ ಸೇರಿದ್ದ ದೊಡ್ಡ ಭಕ್ತ … Continue reading ಚಿಕ್ಕಬಳ್ಳಾಪುರಲ್ಲಿ ಆದಿಯೋಗಿ ಪ್ರತಿಮೆ ಅನಾವರಣ: ಮೈಮರೆಸಿದ ಆದಿಯೋಗಿ ಸಾಕ್ಷಾತ್ಕಾರ, ಆಧ್ಯಾತ್ಮಿಕ ಕಲಾ ಪ್ರದರ್ಶನ
Copy and paste this URL into your WordPress site to embed
Copy and paste this code into your site to embed