More

    ಭಾರತ ಸಂಸ್ಕೃತಿ ಜಗತ್ತಿಗೆ ಸಾರಿದ ಶಂಕರಾಚಾರ್ಯರ ಆದರ್ಶ ಅಳವಡಿಸಿಕೊಳ್ಳಿ

    ರಾಯಚೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಮಂಗಳವಾರ ಕನ್ನಡ ಭವನದಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು.


    ಇದನ್ನೂ ಓದಿ: ದೇಶಾದ್ಯಂತ ಸಂಚಾರ ಮಾಡಿ ಅಧ್ಯಾತ್ಮದ ಜ್ಞಾನ ನೀಡಿದ ಶಂಕರಾಚಾರ್ಯರು


    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ ಶಂಕರಾಚಾರ್ಯರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ಆಚಾರ್ಯರಲ್ಲಿ ಶಂಕರಾಚಾರ್ಯರು ಮೊದಲಿಗರಾಗಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜ ಅಭಿವೃದ್ಧಿಗೆ ಕಾರ್ಯದಲ್ಲಿ ಮುಂದಾಗಬೇಕು ಎಂದರು. ಸಿಬ್ಬಂದಿ ರಮೇಶ, ಇಸ್ಮಾಯಿಲ್, ಶ್ರೀದೇವಿ, ವಿನೋದಕುಮಾರ, ಶಿಕ್ಷಕ ದಂಡಪ್ಪ ಬಿರಾದರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts