ವಿಜಯಪುರ: ಶಿಸ್ತು, ಸಂಟನೆ, ಸಮಯ ಪಾಲನೆ, ದೇಶ ಸೇವೆಯನ್ನು ತನ್ನ ಉಸಿರಾಗಿಸಿಕೊಂಡು ಸೇವೆ ಗೈಯುತ್ತಿರುವ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ನಿಜಕ್ಕೂ ಶ್ಲಾನೀಯ ಎಂದು ಪ್ರಾಚಾಯೆರ್ ಡಾ. ಆರ್.ಎಂ. ಮಿರ್ದೆ ಹೇಳಿದರು.
ನಗರದ ಬಿಎಲ್ಡಿಇ ಸಂಸ್ಥೆಯ ಎಸ್ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಸಕ್ತ ವರ್ಷದ ರೋವರ್ಸ್ ಮತ್ತು ರೆಂರ್ಜಸ ವಿದ್ಯಾರ್ಥಿಗಳಿಗೆ ದೀಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಇದರ ಉದ್ದೇಶಗಳು ಸಿದ್ಧಾಂತಗಳನ್ನು ಅಳವಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಟನಾ ಕಾರ್ಯದರ್ಶಿ ರಾಜಶೇಖರ ಖೇಡಗಿ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ, ವ್ಯಕ್ತಿತ್ವ ವಿಕಸನಕ್ಕೆ, ದೇಶಸೇವೆಗೆ ಈ ಸಂಸ್ಥೆಯ ಕೊಡುಗೆ ಅನನ್ಯ ಎಂದು ಹೇಳಿದರು.
ಐಕ್ಯೂಎಸಿ ನಿರ್ದೇಶಕ ಡಾ. ಪಿ.ಎಸ್. ಪಾಟೀಲ, ದೈಹಿಕ ನಿರ್ದೇಶಕ ಎಸ್.ಕೆ. ಪಾಟೀಲ ಮತ್ತಿತರರಿದ್ದರು.
ವಿಜಯಲಕ್ಷಿ$್ಮ ಪಾಚಾ ಪ್ರಾರ್ಥಿಸಿದರು. ರೇಂರ್ಜಸ ವಿಭಾಗದ ನೋಡಲ್ ಅಧಿಕಾರಿ ಡಾ. ಉಷಾದೇವಿ ಹಿರೇಮಠ ಸ್ವಾಗತಿಸಿದರು. ಉಪ ಪ್ರಾಚಾರ್ಯ, ಡಾ. ಅನೀಲ ನಾಯಕ ವಂದಿಸಿದರು.