ಆಮ್ ಆದ್ಮಿ ಪಾರ್ಟಿಗೆ ವಕೀಲ ಜಗದೀಶ್ ಸೇರ್ಪಡೆ
ಬೆಂಗಳೂರು: ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿ(ಎಎಪಿ)ಯ ಅವಶ್ಯಕತೆ ರಾಜ್ಯಕ್ಕಿದೆ ಎಂದು ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಕೆ.ಎನ್.ಜಗದೀಶ್ ಮಹಾದೇವ್ ಹೇಳಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಇಂದು ನಡೆದ ಸಮಾರಂಭದಲ್ಲಿ ಎಎಪಿಗೆ ಸೇರ್ಪಡೆಗೊಂಡ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಜಗದೀಶ್, ಸುಮಾರು 10 ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತಿದ್ದೇನೆ. ಇದಕ್ಕಾಗಿ ದೊಡ್ಡದೊಡ್ಡ ರಾಜಕಾರಣಿಗಳನ್ನು ಎದುರು ಹಾಕಿಕೊಂಡು ಮುನ್ನಡೆಯುತ್ತಿದ್ದೇನೆ. ಅನೇಕ … Continue reading ಆಮ್ ಆದ್ಮಿ ಪಾರ್ಟಿಗೆ ವಕೀಲ ಜಗದೀಶ್ ಸೇರ್ಪಡೆ
Copy and paste this URL into your WordPress site to embed
Copy and paste this code into your site to embed