ಶಾಲೆಗಳೇ ಇವರ ಟಾರ್ಗೆಟ್; 22 ವರ್ಷಗಳ ನಂತರ ಪೊಲೀಸರ ಬಲೆಗೆ ಬಿದ್ದ ಖದೀಮರು

ಬೆಂಗಳೂರು: ಶಾಲೆಗಳನ್ನು ಟಾರ್ಗೆಟ್​​ ಮಾಡಿಕೊಂಡು ಕಳ್ಳತನ ಮಾಡುತ್ತಿದ್ದ ಖದೀಮರ ಗ್ಯಾಂಗ್​ವೊಂದನ್ನು 22 ವರ್ಷಗಳ ನಂತರ ಅಂತರರಾಜ್ಯ ಕಳ್ಳರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಣ್ಣಾ ದೊರೈ, ವೀರಮಲೈ ಹಾಗೂ ಬಾಬು ಬಂಧಿತ ಆರೋಪಿಗಳಾಗಿದ್ದಾರೆ. ಈ ಖದೀಮರು ಶಾಲೆಗಳಲ್ಲಿ ಕಳ್ಳತನ ಮಾಡುವುದನ್ನೇ ಗುರಿಯಾಗಿಸಿಕೊಂಡಿದ್ದಾರೆ. ಈ ಕಳ್ಳರ ಗ್ಯಾಂಗ್​ 2000ನೇ ಇಸವಿಯಿಂದ ಕಳ್ಳತನದಲ್ಲಿ ತೊಡಗಿಸಿಕೊಂಡಿದ್ದು, ಬೆಂಗಳೂರು ಸೇರಿದಂತೆ ತಮಿಳುನಾಡಿನ ಶಾಲೆಗಳಲ್ಲಿ ಕಳ್ಳತನ ಮಾಡಿದ್ದಾರೆ. ಆದರೆ ಪೊಲೀಸರಿಗೆ ಇದುವರೆಗೆ ಸಿಕ್ಕಿ ಬಿದ್ದಿರಲಿಲ್ಲ. ಆದರೆ ಪೊಲೀಸರ ಕಾರ್ಯಾಚರಣೆಯಿಂದ ಗ್ಯಾಂಗ್​ ಸಿಕ್ಕಿ ಬಿದ್ದಿದೆ. ಇದನ್ನೂ … Continue reading ಶಾಲೆಗಳೇ ಇವರ ಟಾರ್ಗೆಟ್; 22 ವರ್ಷಗಳ ನಂತರ ಪೊಲೀಸರ ಬಲೆಗೆ ಬಿದ್ದ ಖದೀಮರು