ಮಹಿಳಾ ಟೆಕ್ಕಿ ಮೃತಪಟ್ಟ ಪ್ರಕರಣ: ಚಾಲಕ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್

ಬೆಂಗಳೂರು: ಕೆ.ಆರ್.ಸರ್ಕಲ್ ಬಳಿಯ ಅಂಡರ್‌ಪಾಸ್‌ನಲ್ಲಿ ಕಾರು ಮುಳುಗಡೆಯಾಗಿ ಮಹಿಳಾ ಟೆಕ್ಕಿ ಮೃತಪಟ್ಟ ಪ್ರಕರಣ ಸಂಬಂಧಿಸಿದಂತೆ ಚಾಲಕ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್​​ಐಆರ್ ದಾಖಲಾಗಿದ್ದು ಚಾಲಕನನ್ನು ಹಲಸೂರುಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಣಸೂರು ಮೂಲದ ಹರೀಶ್(37) ಬಂಧಿತ ಚಾಲಕನಾಗಿದ್ದು, ಖಾಸಗಿ ಟ್ರಾವೆಲ್ಸ್ ಕಂಪನಿಯ ಚಾಲಕನಾಗಿದ್ದ. ದೂರಿನ ಹಿನ್ನೆಲೆಯಲ್ಲಿ ಹರೀಶ್‌ನನ್ನು ಹಲಸೂರುಗೇಟ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ತೋರಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ … Continue reading ಮಹಿಳಾ ಟೆಕ್ಕಿ ಮೃತಪಟ್ಟ ಪ್ರಕರಣ: ಚಾಲಕ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್