PUC ಮೊದಲ ವರ್ಷದ ಪಠ್ಯಪುಸ್ತಕದಿಂದ ‘ಮೌಲಾನಾ ಅಬುಲ್ ಕಲಾಂ ಆಜಾದ್’ ಉಲ್ಲೇಖ ಕೈಬಿಟ್ಟ NCERT
ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) PUC ಮೊದಲ ವರ್ಷದ ರಾಜ್ಯಶಾಸ್ತ್ರ ಪಠ್ಯಪುಸ್ತಕಗಳಲ್ಲಿ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಉಲ್ಲೇಖಗಳನ್ನು ತೆಗೆದು ಹಾಕಿದೆ. ಮಹಾತ್ಮ ಗಾಂಧಿಯವರ ಹತ್ಯೆ ಮತ್ತು ಸ್ವಾತಂತ್ರ್ಯದ ನಂತರ ಅವರು ಏನು ಮಾಡಿದರು ಎಂಬ ಉಲ್ಲೇಖಗಳನ್ನು ತೆಗೆದುಹಾಕಿದೆ. ‘ಸಂವಿಧಾನ – ಏಕೆ ಮತ್ತು ಹೇಗೆ’ ಎಂಬ ಶೀರ್ಷಿಕೆಯ ಪಠ್ಯಪುಸ್ತಕದ ಮೊದಲ ಅಧ್ಯಾಯದಲ್ಲಿ ಸಂವಿಧಾನ ರಚನಾ ಸಮಿತಿ ಸಭೆಗಳ ನಂತರ ಮೌಲಾನಾ ಆಜಾದ್ ಅವರ ಹೆಸರನ್ನು ಕೈಬಿಡಲಾಗಿದೆ. ಇದನ್ನೂ ಓದಿ: … Continue reading PUC ಮೊದಲ ವರ್ಷದ ಪಠ್ಯಪುಸ್ತಕದಿಂದ ‘ಮೌಲಾನಾ ಅಬುಲ್ ಕಲಾಂ ಆಜಾದ್’ ಉಲ್ಲೇಖ ಕೈಬಿಟ್ಟ NCERT
Copy and paste this URL into your WordPress site to embed
Copy and paste this code into your site to embed