More

    ಪತಿಯ ಮರಣ; ಪತ್ನಿ-ಪುತ್ರ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ

    ನೆಲಮಂಗಲ: ಪತಿಯ ಮರಣದಿಂದ ಮಾನಸಿಕವಾಗಿ ನೊಂದ ಪತ್ನಿ ಹಾಗೂ ಪುತ್ರ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬೈರನಾಯಕನಹಳ್ಳಿ ಬಳಿ ಈ ಪ್ರಕರಣ ನಡೆದಿದೆ.

    ಚಿಕ್ಕಬಾಣಾವರ ಸಮೀಪದ ಸೋಮಶೆಟ್ಟಿಹಳ್ಳಿ ಗ್ರಾಮದ ನಿವಾಸಿ ರೇಖಾ (40), ಅವರ ಪುತ್ರ ಮನೋಜ್ (21) ಮೃತಪಟ್ಟವರು. ಇವರು ಕಳೆದ ರಾತ್ರಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ: ನೀವು ಬಿಸಿಲಲ್ಲಿ ಬೈಕ್​ ನಿಲ್ಲಿಸ್ತೀರಾ.. ಹುಷಾರು: ಇಲ್ಲಿ ಏನಾಯ್ತು ನೋಡಿ…

    ರೇಖಾ ಅವರ ಪತಿ ಕೆಲವು ತಿಂಗಳ ಹಿಂದಷ್ಟೇ ಮೃತಪಟ್ಟಿದ್ದರು. ಇದರಿಂದ ಅವರು ಹಾಗೂ ಅವರ ಪುತ್ರ ಇಬ್ಬರೂ ಮಾನಸಿಕವಾಗಿ ತೀವ್ರ ನೊಂದಿದ್ದರು. ಕೊನೆಗೂ ಅಗಲಿಕೆಯ ನೋವನ್ನು ಸಹಿಸಿಕೊಳ್ಳಲಾಗದೆ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಧಾವಿಸಿದ ಯಶವಂತಪುರ ರೈಲ್ವೇ ಪೊಲೀಸ್ರು ಪರಿಶೀಲನೆ ನೆಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಇದನ್ನೂ ಓದಿ: ಎರಡೆರಡು ಸಲ ಲಸಿಕೆ ಪಡೆದರೂ ಕರೊನಾ ಬಂತು!; ವ್ಯಾಕ್ಸಿನ್​ ತಗೊಂಡ ಜಿಲ್ಲಾಧಿಕಾರಿಗೂ ಸೋಂಕು!​

    ಕೊನೆಗೂ 20 ವರ್ಷಗಳ ಬಳಿಕ ಜೈಲಿನಿಂದ ಬಿಡುಗಡೆ ಆದ; ವಾಪಸ್ ಬರುವಷ್ಟರಲ್ಲಿ ಹೆಂಡ್ತಿ, ಮಗ, ಅಮ್ಮ, ಇಬ್ಬರು ಸೋದರರೂ ಇರಲಿಲ್ಲ!

    ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಮೂರನೇ ಮಹಡಿಯಿಂದ ಜಿಗಿದ ಯುವತಿ; ಇಲ್ಲಿ ಹೆಣ್ಣಿಗೆ ಹೆಣ್ಣೇ ಶತ್ರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts