ನಾನು ಬಂದ ಮೇಲೆ ಡಿ.ಕೆ. ಶಿವಕುಮಾರ್​​ಗೆ ಸೋಲಿನ ಭಯ ಕಾಡುತ್ತಿದೆ: ಆರ್​. ಅಶೋಕ್​

ರಾಮನಗರ: ನಾನು ಬಂದ ಮೇಲೆ ಡಿ.ಕೆ. ಶಿವಕುಮಾರ್ ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಕಂದಾಯ ಸಚಿವ ಹಾಗೂ ಕನಕಪುರ ಬಿಜೆಪಿ ಅಭ್ಯರ್ಥಿ ಆರ್​. ಅಶೋಕ್​ ಹೇಳಿದರು. ನೂರಾರು ವರ್ಷಗಳ ಇತಿಹಾಸ ಕನಕಪುರದ ಮರಳೆ ಗ್ರಾಮದಲ್ಲಿ ಮಾತನಾಡಿದ ಆರ್​. ಅಶೋಕ್​, ಮರಳೇಗವಿ ಮಠಕ್ಕೆ ಭೇಟಿ ಕೊಟ್ಟು, ಗುರುಗಳ ಆಶೀರ್ವಾದ ಪಡೆದಿದ್ದೇನೆ. ಈ ಮಠಕ್ಕೆ ನೂರಾರು ವರ್ಷಗಳ ಇತಿಹಾಸ ಇದೆ. ಇಂದು ನಾಲ್ಕನೇ ದಿನದ ಪ್ರಚಾರ ಮಾಡುತ್ತಿದ್ದೇನೆ. ನಾನು ಬಂದ ಮೇಲೆ ಡಿ.ಕೆ. ಶಿವಕುಮಾರ್ ಅವರ ಶ್ರೀಮತಿಯವರು ಕೂಡ … Continue reading ನಾನು ಬಂದ ಮೇಲೆ ಡಿ.ಕೆ. ಶಿವಕುಮಾರ್​​ಗೆ ಸೋಲಿನ ಭಯ ಕಾಡುತ್ತಿದೆ: ಆರ್​. ಅಶೋಕ್​